ಕಾರ್ಕಳ : ಅತ್ತೂರು ಕಾರ್ಕಳ ಸಂತ ಲಾರೆನ್ಸ್ ಬಸಿಲಿಕಾ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವಕ್ಕೆ ಮಾಜಿ ಸಚಿವರಾದ ಬಿ.ರಮಾನಾಥ ರೈ ಯವರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಾಜಿಸಚಿವ ವಿನಯ ಕುಮಾರ್ ಸೊರಕೆ, ಪ್ರಮುಖರಾದ ಪಿಯೂಸ್ ಎಲ್ ರೋಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಕಳ : ಅತ್ತೂರು ಕಾರ್ಕಳ ಸಂತ ಲಾರೆನ್ಸ್ ಬಸಿಲಿಕಾ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವಕ್ಕೆ ಮಾಜಿ ಸಚಿವರಾದ ಬಿ.ರಮಾನಾಥ ರೈ ಯವರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಾಜಿಸಚಿವ ವಿನಯ ಕುಮಾರ್ ಸೊರಕೆ, ಪ್ರಮುಖರಾದ ಪಿಯೂಸ್ ಎಲ್ ರೋಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.