ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ‘ಭಾರತೀಯ ಜನತಾ ಪಕ್ಷ’ ‘ರೈತ ಮೋರ್ಚಾ’ ಬೆಂಗಳೂರು ಉತ್ತರ ಜಿಲ್ಲೆ ಇವರ ವತಿಯಿಂದ ಮಲ್ಲೇಶ್ವರಂನ ಸೇನಾಪತಿ ಚಂದ್ರಶೇಖರ್ ಅಜಾದ್ ಆಟದ ಮೈದಾನದಲ್ಲಿ ಆಯೋಜಿಸಿರುವ ಶ್ರೀ ನರೇಂದ್ರ ಮೋದಿಯವರ 72ನೇ ಜನ್ಮದಿನಾಚರಣೆ ಪ್ರಯುಕ್ತ “ನಮೋ ಕಿಸಾನ್ ಕಪ್ 2022” ಸೇನಾಪತಿ ಚಂದ್ರಶೇಖರ್ ಅಜಾದ್ ಕ್ರೀಡಾಂಗಣ ಉದ್ಘಾಟನೆ ಹಾಗೂ ಕಬಡ್ಡಿ ಪಂದ್ಯಾವಳಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರು: ಮೋದಿಯವರ 72ನೇ ಜನ್ಮದಿನಾಚರಣೆ ಪ್ರಯುಕ್ತ “ನಮೋ ಕಿಸಾನ್ ಕಪ್ 2022” ಪಂದ್ಯಾವಳಿ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.