News Karnataka Kannada
Saturday, May 04 2024
ಫೋಟೊ ನ್ಯೂಸ್

ಮಂಗಳೂರು: ಲೋಕಕಲ್ಯಾರ್ಣಾರ್ಥ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಪಾದಯಾತ್ರೆ

A padayatra led by Lokakalyarnartha Bharath Shetty
Photo Credit : News Kannada

ಮಂಗಳೂರು: ಲೋಕಕಲ್ಯಾರ್ಣಾರ್ಥವಾಗಿ ಬೊಂಡಂತಿಲದ ಕಲ್ಲುಡೇಲು ಶ್ರೀ ಸದಾಶಿವ ದೇವಸ್ಥಾನದಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ನಾಗರಿಕ ಬಂಧುಗಳ ಪಾದಯಾತ್ರೆ ನಡೆಯಿತು. ಈ ಯಾತ್ರೆಯಲ್ಲಿ ಶಾಸಕರು ಭಾಗವಹಿಸಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು