ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಹೊಸಬೆಟ್ಟುವಿನಲ್ಲಿರುವ ಹನುಮಾನ್ ಮಂದಿರಕ್ಕೆ ಇಂದು ಭೇಟಿ ನೀಡಿದರು. ಈ ವೇಳೆ ಅಲ್ಲಿನ ಜನರು ಪ್ರೀತಿ, ಅಭಿಮಾನದಿಂದ ಶಾಲು ಹೊದಿಸಿ ಸನ್ಮಾನ ಮಾಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಶುಭ ಹಾರೈಸಿದರು.
ಮಂಗಳೂರು: ಹೊಸಬೆಟ್ಟುವಿನಲ್ಲಿ ಇನಾಯತ್ ಅಲಿ ಪ್ರಚಾರ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.