ಕೊಂಚಾಡಿ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಳದ ಕಲ್ಲುರ್ಟಿ ಸನ್ನಿಧಿಯಲ್ಲಿ ಭಕ್ತರಿಂದ ಹರಕೆ ಕೋಲ ಸೇವೆ ಜರುಗಿತು. ಕಲ್ಲುರ್ಟಿ ದೈವದ ಅರ್ಚಕರಾದ ಸಂಜಯ್ ಅಮೀನ್, ವೇದಮೂರ್ತಿ ಅರವಿಂದ ಭಟ್ ಸೇರಿದಂತೆ ಸಹಸ್ರಾರು ಭಕ್ತರು ಇದ್ದರು.
ಮಂಗಳೂರು: ಕೊಂಚಾಡಿ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನದಲ್ಲಿ ಹರಕೆ ಕೋಲ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.