ಮಂಗಳೂರು: ವಾರ್ಷಿಕ ಭಜನಾ ಮಂಗಲೋತ್ಸವದಲ್ಲಿ ಭಾಗವಹಿಸಿದ ಡಾ. ಭರತ್ ಶೆಟ್ಟಿ

ಮಂಗಳೂರು: ಶ್ರೀ ರಾಮ ಭಜನಾ ಮಂದಿರ, ಮಿತ್ರಪಟ್ಣ, ಮುಕ್ಕ ಇದರ 90 ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಚತುರ್ಥ ವರ್ಷದ ಏಕಾಹ ಭಜನಾ ಮಹೋತ್ಸವದಲ್ಲಿ ಡಾ. ಭರತ್ ಶೆಟ್ಟಿ ವೈಯವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಂದಿರದ ಪ್ರಮುಖರು, ಗಣ್ಯರು, ಮುಖಂಡರು, ಭಕ್ತರು ಉಪಸ್ಥಿತರಿದ್ದರು.

Ashika S

Recent Posts

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್‌ : ಐವರು ಮೃತ್ಯು, 45 ಮಂದಿಗೆ ಗಾಯ

ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿರುವ ಘಟನೆ ಸೇಲಂ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.

9 mins ago

ಹಾಸನ ವಿಡಿಯೋ ಕೇಸ್ ಪ್ರಕರಣ: ಅನ್ಯಾಯ ಯಾರಿಗೆ ಆದರೂ ಅದು ಅನ್ಯಾಯವೇ ಎಂದ ಎಸ್. ನಾರಾಯಣ್

ಹಾಸನದ ವಿಡಿಯೋ ಕೇಸ್ ಬಗ್ಗೆ ಈಗಾಗಲೇ ತನಿಖೆ ಆಗುತ್ತಿದೆ. ಅವರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ‌. ಅದರ ಬಗ್ಗೆ ನಾವು ಮಾತನಾಡದೇ…

24 mins ago

ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ 19 ರೂ. ಇಳಿಕೆ

ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ 19 ರೂ. ಇಳಿಕೆ ಮಾಡಲಾಗಿದೆ.

52 mins ago

ಮುಸ್ಲಿಮರಿಗೆ ಮೀಸಲಾತಿ: ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದ ಮಾವಳ್ಳಿ ಶಂಕರ್‌

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರ ಮೀಸಲಾತಿಯನ್ನು ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ ಎಂದು ಆರ್‌ಎಸ್‌ಎಸ್‌, ಬಿಜೆಪಿ ಅಪಪ್ರಚಾರ…

1 hour ago

ರಾಜ್ಯದಲ್ಲಿ 20 ಲಕ್ಷ ಜನರಿಗೆ ಉದ್ಯೋಗ ನೀಡುವಂತೆ ಭರವಸೆ ನೀಡಿದ ಎನ್‌ಡಿಎ ಗ್ಯಾರಂಟಿ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಎಲ್ಲಾ ಪಕ್ಷಗಳೂ ಜನರನ್ನು ತಮ್ಮ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದೆ. ಆಂಧ್ರಪ್ರದೇಶದಲ್ಲಿ ಲೋಕಸಭೆ ಜೊತೆಗೆ…

2 hours ago

ಕೃಷಿ ಸ್ವಾವಲಂಬನೆ ಪ್ರತೀಕ : ಡಾ.ರಾಮಕೃಷ್ಣ ಆಚಾರ್

ಕೃಷಿ ಸ್ವಾವಲಂಬನೆ ಪ್ರತೀಕ ಕೃಷಿ ಮೂಲಕ ಜೀವನ ನಡೆಸಲು ಸೂಕ್ತ ಅವಕಾಶ ಇದೆ ಕೃಷಿ ಮನುಷ್ಯನ ಆರೋಗ್ಯ, ಆಯುಷ್ಯ, ಸಂಪತ್ತನ್ನು…

2 hours ago