News Karnataka Kannada
Sunday, May 05 2024
ಫೋಟೊ ನ್ಯೂಸ್

ಉಡುಪಿ: ಕೇಂದ್ರದ ವಿದೇಶಾಂಗ ಸಚಿವ ಎಸ್. ಜೈ ಶಂಕರ್ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

Union External Affairs Minister S. Jai Shankar visits Sri Krishna Mutt in Udupi
Photo Credit : News Kannada

ಉಡುಪಿ: ಕೇಂದ್ರದ ವಿದೇಶಾಂಗ ಸಚಿವ ಎಸ್ .ಜೈಶಂಕರ್ ಅವರು ಇಂದು ಉಡುಪಿ ಶ್ರೀ ಕೃಷ್ಣನ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಮಾಡಿದರು.

ಆ ನಂತರ ಪರ್ಯಾಯ ಶ್ರೀ ಕೃಷ್ಣಾಪುರ ಮಠ ಪೀಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಕೃಷ್ಣ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಮಠದ ದಿವಾನರಾದ ವರದರಾಜ್ ಭಟ್ ಸಚಿವರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ  ಕುಯಿಲಾಡಿ ಸುರೇಶ್ ನಾಯಕ್ , ವಕ್ತಾರ ಕೆ ರಾಘವೇಂದ್ರ ಕಿಣಿ, ಪೂರ್ಣಿಮಾ ಸುರೇಶ್,ವಿಷ್ಣು ಪ್ರಸಾದ್ ಪಾಡಿಗಾರ, ಜಿಲ್ಲಾ ಮಾಧ್ಯಮ ಸಂಚಾಲಕರಾದ ಶ್ರೀನಿಧಿ ಹೆಗಡೆ, ಬಿಜೆಪಿ ಪ್ರಭುದ್ಧರ ಪ್ರಕೋಶಷ್ಠದ ಪಾಂಡುರಂಗ ಲಾಗ್ವಂಕರ್ ಉಪಸ್ಥಿತರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು