ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಬಿರುಸಿನ ಪ್ರಚಾರ Saturday, April 22nd, 2023 at 6:13 PM News Karnataka Kannada Photo Credit : News Kannada ಉಡುಪಿ ವಿ.ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಕೊಡವೂರಿನ ಕಾನಂಗಿ ಶ್ರೀದೇವಿ ಜ್ಞಾನೋದಯ ಪಾಂಡುರಂಗ ಭಜನಾ ಮಂದಿರಕ್ಕೆ ಭೇಟಿ ನೀಡಿದರು. ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀಲಾವರ ಗ್ರಾಮದ ವಾರ್ಡ್ ಸಭೆಯು ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿಂದು ಇಂದು ನಡೆಯಿತು. ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹಾವಂಜೆ ಗ್ರಾಮದ ವಾರ್ಡ್ ಸಭೆಯು ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿಂದು ಇಂದು ನಡೆಯಿತು. ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಲ್ಯಾಣಪುರ ಗ್ರಾಮದ ವಾರ್ಡ್ ಸಭೆಯು ಉಡುಪಿ ವಿ.ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿಂದು ಇಂದು ನಡೆಯಿತು. ಸಂದರ್ಭದಲ್ಲಿ ಸತೀಶ್ ಪೂಜಾರಿ, ಬ್ಯಾಪ್ಟಿಸ್ಟ್ ಡಯಾಸ್,ಪ್ರಖ್ಯಾತ್ ಶೆಟ್ಟಿ, ದಿನಕರ್ ಹೇರೂರು, ವಿಠ್ಠಲ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಕರ್ನಾಟಕ, ಕನ್ನಡಿಗರ ಸುದ್ದಿಗಳಿಗಾಗಿ ನ್ಯೂಸ್ಕನ್ನಡ ಆ್ಯಪ್ ಡೌನ್ಲೋಡ್ ಮಾಡಿ ಹನಿ ಹನಿ ಕೂಡಿ ಹಳ್ಳ ವಿವರ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ. ಸಬ್ಸ್ಕ್ರೈಬ್ ಮಾಡಲು ಇಲ್ಲಿ ಕ್ಲಿಕ್ ಮಾಡಿ How useful was this post? Click on a star to rate it! Submit Rating Average rating 0 / 5. Vote count: 0 No votes so far! Be the first to rate this post. This site is protected by reCAPTCHA and the Google Privacy Policy and Terms of Service apply. Post navigation Previous Article ಏ.23ರಂದು ಮಂಗಳೂರಿನಲ್ಲಿ ನೋವಿಗೋ ಸೊಲ್ಯುಶನ್ಸ್ ಹೊಸ ಶಾಖೆ ಉದ್ಘಾಟನೆNext Article ಕಾಂಗ್ರೆಸ್ ಅಧಿಕಾರಕ್ಕೇರುವುದು ನಿಶ್ಚಿತ, ಡಿ.ಕೆ. ಶಿವಕುಮಾರ್ 12792 News Karnataka Kannada Read More Articles Related Articles ಬಿಜೆಪಿಯ ಸುಳ್ಳು ಭರವಸೆಗಳು ಜನರ ಹಾದಿ ತಪ್ಪಿಸುತ್ತಿದೆ : ಬಿ.ಕೆ.ಹರಿಪ್ರಸಾದ್ ಬೈಂದೂರು ಕ್ಷೇತ್ರದಲ್ಲಿ ಕೈ ಪಕ್ಷದಿಂದ ಗೋಪಾಲ ಪೂಜಾರಿ, ಬಿಜೆಪಿ ಗೊಂದಲದ ಗೂಡು ಉಡುಪಿ: ಕೇಂದ್ರದ ವಿದೇಶಾಂಗ ಸಚಿವ ಎಸ್. ಜೈ ಶಂಕರ್ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ