ಸಮುದಾಯ

ಅತ್ಯುತ್ತಮ ಎನ್ ಎಸ್ ಎಸ್, ರಾಜ್ಯ ಪ್ರೋಗ್ರಾಂ ಸಂಯೋಜಕ ಪ್ರಶಸ್ತಿಗೆ ಭಾಜನರಾದ ಯೆನೆಪೋಯಾ ಎನ್ ಎಸ್ ಎಸ್ ಘಟಕ

ಮಂಗಳೂರು : ಯೆನೆಪೋಯಾ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಮಾಜಮುಖಿ ಕಾರ್ಯಗಳನ್ನು ಪರಿಗಣಿಸಿ ಸರ್ಕಾರದಿಂದ ಅತ್ಯುತ್ತಮ ಎನ್ ಎಸ್ ಎಸ್ ರಾಜ್ಯ ಪ್ರೋಗ್ರಾಂ ಸಂಯೋಜಕ ಪ್ರಶಸ್ತಿ ನೀಡಿ ಗೌರವಿಸಿದೆ.

ಎನ್ ಎಸ್ ಎಸ್, ವಿಶ್ವ ವಿದ್ಯಾಲಯದ ಆದರ್ಶ ಮೌಲ್ಯಧಾರಿತ ಯುವ ಕಾರ್ಯಕ್ರಮ ತಂಡವಾಗಿದ್ದು, ಈ ತಂಡವು ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮದಂತಹ ಪ್ರಮುಖ ಸಮಸ್ಯೆಯ ಕುರಿತು ಜನರಿಗೆ ಅರಿವು ಮೂಡಿಸುವಲ್ಲಿ ಮಹತ್ವದ ಕಾರ್ಯಗಳನ್ನು ಮಾಡಿ ವಿಶೇಷ ರೀತಿಯಲ್ಲಿ ಗುರುತುಸಿಕೊಂಡಿದೆ.

ಈ ತಂಡವು ೫ ಗ್ರಾಮಗಳನ್ನು ದತ್ತು ಪಡೆದುಕೊಂಡು ಅವರಿಗೆ ಬೇಕಾಗುವ ಮೂಲಸೌಕರ್ಯಗಳನ್ನು ಒದಗಿಸುವ ಕೆಲಸಗಳನ್ನು ಮಾಡಿಕೊಂಡು ಬಂದಿರುವುದಲ್ಲದೆ, ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜನರ ನೋವಿಗೆ ಸ್ವಂದಿಸುವಂತಹ ಕಾರ್ಯಗಳಲ್ಲಿಯೂ ತೊಡಗಿಕೊಂಡಿದೆ.

Gayathri SG

Recent Posts

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

6 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

25 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

30 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

39 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

60 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

1 hour ago