Categories: ಸಮುದಾಯ

ಅಂಬಾ ಭವಾನಿ ದೇವಸ್ಥಾನ ಜೀರ್ಣೋದ್ಧಾರಕ್ಕೆ 2 ಲಕ್ಷ ರೂ. ಹಸ್ತಾಂತರ

ಹುಬ್ಬಳ್ಳಿ: ತಾಲೂಕಿನ ಹೆಗ್ಗೆರಿಯ ಜಗದೀಶ ನಗರದಲ್ಲಿರುವ ಶ್ರೀ ದುರ್ಗಾದೇವಿ ಶ್ರೀ ಅಂಬಾಭವಾನಿ ದೇವಸ್ಥಾನಕ್ಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳದಿಂದ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 2 ಲಕ್ಷ ರೂ. ಮಂಜೂರಾಗಿದ್ದು, ಡಿ.ಡಿ ಹಸ್ತಾಂತರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಸಂತೋಷ್‌ ಆರ್. ಶೆಟ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಪ್ರದೀಪ್ ಶೆಟ್ಟಿ ಮಂಜೂರಾದ ಡಿಡಿ ಯನ್ನು ದೇವಸ್ಥಾನದ ಟ್ರಸ್ಟಿಗಳಿಗೆ ಹಸ್ತಾಂತರಿಸಿದರು.

ಹುಬ್ಬಳ್ಳಿ ತಾಲೂಕಿನ ಯೋಜನಾಧಿಕಾರಿ ಲೀಲಾ ಮೂರ್ತಿ ಚೌಟೇ‌ರ್, ಒಕ್ಕೂಟದ ಪದಾಧಿಕಾರಿಗಳು, ದೇವಸ್ಥಾನದ ಟ್ರಸ್ಟ್‌ನ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Gayathri SG

Recent Posts

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

14 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

27 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

44 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

52 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

1 hour ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago