ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ವಿದೇಶಿ ದೇಣಿಗೆ ಪಡೆಯಲು ಕೇಂದ್ರ ಗೃಹಸಚಿವಾಲಯ ಒಪ್ಪಿಗೆ ನೀಡುವ ನಿರೀಕ್ಷೆಯಿದೆ. ಅನಿವಾಸಿ ಭಾರತೀಯರು ಮತ್ತು ವಿದೇಶಿಗರು ದೇವಸ್ಥಾನಕ್ಕೆ ತಮ್ಮ ಕೊಡುಗೆಯನ್ನು ನೀಡಲು ಬಯಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಗೃಹಸಚಿವಾಲಯ ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಟ್ರಸ್ಟ್ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್ಸಿಆರ್ಎ) ನೋಂದಣಿಯನ್ನು ಇನ್ನೂ ಪಡೆಯದ ಕಾರಣ ದೇಶದ ಹೊರಗಿನಿಂದ ದೇಣಿಗೆಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ.
ಅಯೋಧ್ಯೆಯಲ್ಲಿರುವ ಟ್ರಸ್ಟ್ ಕಚೇರಿಯ ಉಸ್ತುವಾರಿ ಪ್ರಕಾಶ್ ಕುಮಾರ್ ಗುಪ್ತಾ ಮಾತನಾಡಿ ವಿದೇಶಿ ದೇಣಿಗೆ ಪಡೆಯಲು ಎಲ್ಲ ಔಪಚಾರಿಕ ಕ್ರಮಗಳು ನಡೆಯುತ್ತಿವೆ. ಅಗತ್ಯ ದಾಖಲಾತಿ ತಯಾರಿ ಮಾಡಲಾಗುತ್ತಿದೆ. ನವೆಂಬರ್ನಲ್ಲಿ ಗೃಹ ಇಲಾಖೆ ಅನುಮತಿ ನೀಡುವ ಭರವಸೆ ಇದೆ ಎಂದು ಹೇಳಿದ್ದಾರೆ.
ಆದರೆ ವಿದೇಶದಲ್ಲಿ ನೆಲೆಸಿರುವ ಭಾರತೀಯರು ಪ್ರತಿದಿನ ವಿದೇಶಿ ಹಣವನ್ನು ವರ್ಗಾಯಿಸಲು ಅನುಸರಿಸಬೇಕಾದ ಪ್ರಕ್ರಿಯೆಯ ಬಗ್ಗೆ ವಿಚಾರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…
ಹಾಸನ ವಿಡಿಯೋ ಪೆನ್ಡ್ರೈವ್ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…
ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ ಗುಡುಗು…
ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…
ಎರಡು ರಾಟ್ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…
ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…