Categories: ವಿಡಿಯೊ

ಕೇಕ್​ ತಯಾರಿಸುವ ವಿಡಿಯೋ ವೈರಲ್: ಕೆಂಡಕಾರಿದ ನೆಟ್ಟಿಗರು

ಸಾಮಾನ್ಯವಾಗಿ ಕೇಕ್ ಅಂದರೆ ಎಲ್ಲರಿಗೂ ಅಚ್ಚು ಮೆಚ್ಚು. ಬಾಯಿ ಚಪ್ಪರಿಸಿಕೊಂಡು ತಿನ್ನುವವರು ಆನೇಕರಿದ್ದಾರೆ. ಆದರೆ ಕೇಕ್ ಅನ್ನು ಹೇಗೆ ತಯಾರಿಸುತ್ತಾರೆ ಎಂಬ ಕುತೂಹಲ ಕೆಲವರಿಗಿದೆ. ಹೆಚ್ಚಾಗಿ ಶುಚಿತ್ವಕ್ಕೆ ಮಹತ್ವ ಕೊಟ್ಟು ಬಹಳ ಅಚ್ಚುಕಟ್ಟಾಗಿ ಕೇಕ್ ಗಳನ್ನು ತಯಾರಿಸುವುದನ್ನು ನಾವು ಆನೇಕ ವಿಡಿಯೋಗಳಲ್ಲಿ ನೋಡಿರುತ್ತೇವೆ. ಆದರೆ ಇತ್ತಿಚೇಗೆ ವೈರಲ್ ಆಗಿರುವ ಒಂದು ವಿಡಿಯೋದಲ್ಲಿ ಕೇಕ್ ತಯಾರಿಕ ವಿಧಾನ ಕೇಕ್ ಪ್ರೀಯರನ್ನು ಚಿಂತೆಗೇಡು ಮಾಡಿದೆ.

@chiragbarjatyaa ಎನ್ನುವವರು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಕೇಕ್ ತಯಾರಿಸುವ ಕೋಣೆ ಹೇಗಿದೆ ಮತ್ತು ಅದಕ್ಕೆ ಬಳಸುವ ಪರಿಕರಗಳು ಹೇಗಿವೆ ಎನ್ನುವುದನ್ನು ಇಲ್ಲಿ ನೋಡಬಹುದಾಗಿದೆ. ಇಲ್ಲಿರುವ ಪೊರಕೆ ನೆಟ್ಟಿಗರ ವಿಶೇಷ ಗಮನ ಸೆಳೆದಿದೆ. ಜೊತೆಗೆ ಕೇಕ್​ ಹಿಟ್ಟನ್ನು ಸುರಿದು ನ್ಯೂಸ್​ ಪೇಪರ್​ಗಳ ಮೇಲೆ ಸುರಿಯುವ ದೃಶ್ಯವೂ ಗಮನ ಸೆಳೆದಿದೆ.

 

ಸುಮಾರು 1 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. ಕೆಲವರು ಶುಚಿತ್ವಕ್ಕೆ ಸಂಬಂಧಿಸಿ ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಇನ್ನೂ ಕೆಲವರು ಇದರಲ್ಲಿ ಅಚ್ಚರಿಯಾಗುವಂಥದ್ದೇನಿಲ್ಲ, ಬಾಲ್ಯದಿಂದ ಇಂಥ ಕೇಕ್​​​ಗಳಿಗಾಗಿ ನಾವು ವರ್ಷಗಟ್ಟಲೇ ಕಾಯ್ದಿದ್ದಿಲ್ಲವೆ? ನಾಲಗೆಯ ಮೇಲಿಟ್ಟಾಗ ಎಂದಾದರೂ ಇದನ್ನು ಹೇಗೆ ತಯಾರಿಸಿದರು ಎಂದೆಲ್ಲ ಯೋಚಿಸಿದ್ದೆದೆಯೇ? ಈಗಲೂ ಅಷ್ಟೇ, ಕೇಕ್ ತಿನ್ನುವಾಗ ಈಗ ವೈರಲ್ ಆಗಿರುವ ಈ ವಿಡಿಯೋ ಕೂಡ ಮರೆತುಹೋಗುತ್ತದೆ ಎಂದಿದ್ದಾರೆ ಅನೇಕರು. ಕೆಲವು ಆಹಾರ ಪದಾರ್ಥಗಳನ್ನು, ಸಿಹಿಗಳನ್ನು ತಯಾರಿಸುವ ಬಗೆ ತಿಳಿದುಕೊಳ್ಳುವ ಉತ್ಸಾಹ ಆನೇಕರಲ್ಲಿರುತ್ತದೆ. ಆದರೆ. ಅದುವೇ ಕೆಲವರಿಗೆ ಶಾಪಾವಾಗುವುದು ಉಂಟು. ಶುಚಿತ್ವಕ್ಕೆ ಆಹ್ವಾದ ಕೊಡದೆ ಬೇಕಾಬೀಟ್ಟಿ ತಯಾರಿಸಿ. ಅಭಿರುಚಿಯನ್ನು ನೀವು ಕೊಲ್ಲುತ್ತಿದ್ದೀರಿ ಎಂದು ನೆಟ್ಟಿಗರು ಕೋಪಿಸಿಕೊಂಡಿದ್ದಾರೆ.

Ashitha S

Recent Posts

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

6 mins ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

10 mins ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

21 mins ago

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

26 mins ago

ಮಾಜಿ ಸಚಿವ ಹೆಚ್​.ಡಿ ರೇವಣ್ಣಗೆ ಬಿಗ್ ರಿಲೀಫ್

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…

47 mins ago

ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದ ರೈತನಿಗೆ ವಂಚಿಸಿದ ಅಪರಿಚಿತ

ಜಿಲ್ಲೆಯ ಹನೂರು ಪಟ್ಟಣದ ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದು ಕೇಳಿದ ರೈತನಿಗೆ ಕೀಡಿಗೇಡಿಯೋರ್ವ ವಂಚಿಸಿ ಹಣ ಲಪಾಟಿಸಿರುವ ಘಟನೆ…

49 mins ago