ಭಗವದ್ಗೀತೆ ಹಿಂದೂ ತತ್ತ್ವಶಾಸ್ತ್ರದಲ್ಲಿ ಪುರಾತನ ಮತ್ತು ಗೌರವಾನ್ವಿತ ಪಠ್ಯವಾಗಿದ್ದು, ಇತಿಹಾಸದುದ್ದಕ್ಕೂ ವಿವಿಧ ವ್ಯಾಖ್ಯಾನಗಳು ಮತ್ತು ವಿಶ್ಲೇಷಣೆಗಳಿಗೆ ಒಳಪಟ್ಟಿದೆ. ಆದಾಗ್ಯೂ, ಪ್ರಸಿದ್ಧ ಸ್ಲೋವೇನಿಯನ್ ತತ್ವಜ್ಞಾನಿ ಸ್ಲಾವೊಜ್ ಜಿಜೆಕ್ ಅವರ ಇತ್ತೀಚಿನ ಭಗವದ್ಗೀತೆ ಕುರಿತ ವಿವಾದಾತ್ಮಕ ಹೇಳಿಕೆಗಳು ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ.
ಎಕ್ಸ್ ನಲ್ಲಿ YearOfTheKraken ಅವರು ಟ್ವಿಟರ್ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, “ಜಿಜೆಕ್ ಭಗವದ್ಗೀತೆಯನ್ನು ಹರಿದು ಹಾಕಿದ್ದಾರೆ ಮತ್ತು ಅದನ್ನು ‘ಅತ್ಯಂತ ಅಶ್ಲೀಲ, ಅಸಹ್ಯಕರ ಪವಿತ್ರ ಪುಸ್ತಕಗಳಲ್ಲಿ ಒಂದಾಗಿದೆ’ ಎಂದು ಕರೆದಿದ್ದಾರೆ. ಜರ್ಮನಿಯ ನಾಜಿ ರಾಜಕಾರಣಿ ಹೆನ್ರಿಕ್ ಹಿಮ್ಲರ್ ಯಹೂದಿಗಳ ಮೇಲಿನ ನರಮೇಧವನ್ನು ಸಮರ್ಥಿಸಲು ಭಗವದ್ಗೀತೆಯನ್ನು ಬಳಸಿದ್ದಾರೆ ಎಂದು ತತ್ವಜ್ಞಾನಿ ಹೇಳಿಕೊಂಡಿದ್ದಾನೆ. ಈ ವಿಚಾರ ಈಗ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
“ಒಪ್ಪೆನ್ಹೈಮರ್ ಉತ್ತಮ ಚಿತ್ರವಾಗಿದೆ. ಆದರೆ, ನಾನು ಭಗವದ್ಗೀತೆಯ ಆಧ್ಯಾತ್ಮಿಕ ಭಾಗವನ್ನು ದ್ವೇಷಿಸುತ್ತೇನೆ” ಎಂದು ಅವರು ಎಕ್ಸ್ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಹೇಳಿದ್ದಾರೆ. ಹೌದು ನಾವು ಯಹೂದಿ ಮಕ್ಕಳನ್ನು ಮತ್ತು ಇತರರನ್ನು ಕೊಲ್ಲುವ ಭಯಾನಕ ಕೆಲಸಗಳನ್ನು ಮಾಡುತ್ತಿದ್ದೇವೆ. ನಾವೇ ಮೃಗಗಳಾಗದೆ ಅದನ್ನು ಹೇಗೆ ಮಾಡಬಲ್ಲೆವು?” ಎಂದು ಜಿಜೆಕ್ ಪ್ರತಿಪಾದಿಸಿದರು. ಯಹೂದಿಗಳ ನರಮೇಧವನ್ನು ಸಮರ್ಥಿಸಲು ಭಗವದ್ಗೀತೆಯನ್ನು ಬಳಸಿದ್ದಾರೆ ಎಂದು ದೂಷಿದ್ದಾರೆ.
ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಾವು ಪ್ರತಿದಿನ ಸೋಶಿಯಲ್ ಮಿಡಿಯಾಗಳಲ್ಲಿ ಹಲವಾರು ಟ್ವೀಟ್ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್ ಗಳು ನಮ್ಮನ್ನು ನಗುವಂತೆ…
ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಈಗ ಮತ್ತೊಂದು ವಿವಾದಾತ್ಮಕ…
ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.
ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…
ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…