ತ್ವಚೆ ಕಾಂತಿಯುತವಾಗಿ ಹೊಳೆಯುತ್ತಿರಬೇಕೆಂದು ಸಾಮಾನ್ಯವಾಗಿ ಎಲ್ಲಾ ಯುವತಿಯರು ಇಚ್ಛೆ ಪಡುತ್ತಾರೆ. ಅದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಬಗೆ ಬಗೆಯ ಸ್ಕಿನ್ ಕ್ರೀಂಗಳನ್ನುಹಚ್ಚಿಕೊಳ್ಳುತ್ತಾರೆ. ಇದು ಕೆಲವೊಮ್ಮೆ ಉತ್ತಮ ರಿಸಲ್ಟ್ ಕೊಡಬಹುದು. ಇನ್ನೂ ಕೆಲವೊಮ್ಮೆ ಅಡ್ಡ ಪರಿಣಾಮಗಳನ್ನು ಬೀರಬಹುದು. ಆದ್ದರಿಂದ ಇಂತಹ ಸಮಸ್ಯೆಗಳಿಂದ ದೂರ ಉಳಿಯಲು ಇಲ್ಲಿದೆ ಕೆಲವೊಂದು ಬ್ಯೂಟಿ ಟಿಪ್ಸ್. ಬಾಳೆಹಣ್ಣಿನ ಸಿಪ್ಪೆ ನಿಮ್ಮ ಮುಖದ ಸೌಂದರ್ಯ ಹೆಚ್ಚಿಸಲು ಸಹಕಾರಿಯಾಗಿದೆ.
ನೀವು ತಿಂದ ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಮೊದಲು ಬಾಳೆಹಣ್ಣಿನ ಸಿಪ್ಪೆಗೆ ಅರಿಶಿಣ ಹುಡಿ ಹಾಕಿ ಮುಖಕ್ಕೆ ಸ್ಕ್ರಬ್ ಮಾಡುವುದರಿಂದ ಮೊಡವೆ ಸಮಸ್ಯೆ ಸುಧಾರಿಸುತ್ತದೆ. ಬಾಳೆಹಣ್ಣಿನ ಸಿಪ್ಪೆಯನ್ನು ಪುಡಿಮಾಡಿ ಅದರ ಫೇಸ್ ಪ್ಯಾಕ್ ಅನ್ನು ಮುಖಕ್ಕೆ ಹಚ್ಚಿದರು ಮುಖದ ಮೊಡವೆಗಳು ಮಾಯವಾಗುತ್ತದೆ. ಜೊತೆಗೆ ಬಾಳೆಹಣ್ಣಿನ ಸಿಪ್ಪೆ ಸುಕ್ಕುಗಳನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.
ಮುಖದ ಕಾಂತಿ ಹೆಚ್ಚಿಸಲು ಕಡಲೆ ಹಿಟ್ಟು ಮತ್ತು ಬಾಳೆಹಣ್ಣಿನ ಫೇಸ್ ಪ್ಯಾಕ್ ಟ್ರೈ ಮಾಡಿ, ಇದಕ್ಕಾಗಿ ಬಾಳೆಹಣ್ಣನ್ನು ಚೆನ್ನಾಗಿರುಬ್ಬಿಕೊಂಡು ಅದರಲ್ಲಿ ಒಂದು ಚಮಚ ಕಡಲೆ ಹಿಟ್ಟು ಮತ್ತು ಅರ್ಧ ಚಮಚ ನಿಂಬೆ ರಸ ಬೆರೆಸಿ. ಮುಖಕ್ಕೆ ಹಚ್ಚಿ ಇದು ಉತ್ತಮ ರಿಸಲ್ಟ್ ಕೊಡುತ್ತದೆ.
ನಗರದ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ ಟಿ.ಕೆ ಲೇಔಟ್ ನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ…
ಹಾಸನದ ಸಂಸದರೂ ಆಗಿರೋ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಭವಾನಿ ದಂಪತಿಯ ಹಿರಿಯ ಮಗ ಪ್ರಜ್ವಲ್. ಈತನ ಕಾಮಕಾಂಡದ…
ಜಾತಿ ನಿಂದನೆ ಕೇಸ್ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ…
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ NES ಬಡಾವಣೆಯಲ್ಲಿ ನಡೆದಿದೆ.
ಬಿಜೆಪಿ ಸರಕಾರದ ಸಾಧನೆ ಕೇವಲ ಎರಡೇ ಎರಡು. ಒಂದು ದನದ ಮಾಂಸ ರಫ್ತಿನಲ್ಲಿ 2ನೇ ಸ್ಥಾನ. ಎರಡು ಮೋದಿ ಸ್ವಜಾಹೀರಾತಿಗಾಗಿ…
ಬೆಳಗ್ಗೆ ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ಸೌಕರ್ಯವಿಲ್ಲ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗಳು ಕೆ.ಎಸ್. ಆರ್. ಟಿ ಸಿ ಬಸ್…