Categories: ಅಂಕಣ

ಮುಖ ಕಾಂತಿಯುತವಾಗಿ ಹೊಳೆಯುವಂತೆ ಮಾಡಲು ಬಳಸಿ ಖರ್ಜೂರ ಫೇಸ್ ಪ್ಯಾಕ್

ಖರ್ಜೂರ ಆರೋಗ್ಯದ ದೃಷ್ಟಿಯಿಂದ ನೋಡಿದಾಗಲೂ ಉಪಕಯೋಗಕಾರಿಯಾಗಿದೆ ಜೊತೆಗೆ ತಿನ್ನಲು ರುಚಿಯಾಗಿರುತ್ತದೆ ಮತ್ತು ಸೌಂದರ್ಯ ವೃದ್ಧಿಗೂ ಸಹಕಾರಿಯಾಗಿದೆ. ಖರ್ಜೂರದ ಫೇಸ್ ಪ್ಯಾಕ್, ಫೇಸ್ ಮಾಸ್ಕ್ ಬಳಕೆ ಮಾಡುವುದರಿಂದ ಮುಖದ ಹಲವಾರು ಸಮಸ್ಯೆಗಳಿಂದ ಪಾರಾಗಬಹುದು ಇದರ ಜೊತೆ ಜೊತೆಗೆ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು.

ಖರ್ಜೂರ ಬಳಸಿಕೊಂಡು ಫೇಸ್ ಪ್ಯಾಕ್ ಮಾಡಲು ಮೊದಲಿಗೆ ಖರ್ಜೂರವನ್ನು ತೊಳೆದು ಕೊಂಡು ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ ನಂತರ ಇದಕ್ಕೆ ಅರಿಶಿನ-ಹಾಲು ಮಿಶ್ರಣ ಮಾಡಿ. ಈಗ ತಯಾರಾದ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ ಸ್ವಲ್ಪ ಸಮಯ ಹಾಗೆ ಬಿಟ್ಟು ನಂತರ ಶುದ್ಧ ನೀರಿನಿಂದ ಮುಖವನ್ನು ಸ್ವಚ್ಛ ಮಾಡಿ ಕೊಳ್ಳಿ ಹೀಗೆ ಮಾಡುವುದರಿಂದ ಮುಖದ ಕಾಂತಿ ಕ್ರಮೇಣ ಹೆಚ್ಚುತ್ತದೆ.

ಖರ್ಜೂರವನ್ನು ಚೆನ್ನಾಗಿ ತೊಳೆದು ರಾತ್ರಿ ಹಾಲಿನಲ್ಲಿ ನೆನೆಸಿಡಿ. ಬೆಳಿಗ್ಗೆ ಕೆನೆ ಬೆರೆಸಿ ಅದನ್ನು ಮಿಕ್ಸಿಯಲ್ಲಿ ಗ್ರೈನ್ ಮಾಡಿ. ಸ್ವಲ್ಪ ನಿಂಬೆಹಣ್ಣು ಸೇರಿಸಿ ಮುಖ ಮತ್ತು ಕುತ್ತಿಗೆಗೆ ಅನ್ವಯಿಸಿ ಒಣಗಲು ಬಿಡಿ ನಂತರ ಸ್ಕ್ರಬ್‌ ಮಾಡಿ. ಹೀಗೆ ಮಾಡುವುದರಿಂದ ತ್ವಚೆ ಕ್ಲಿಯರ್ ಆಗಿ ಹೊಳೆಯುತ್ತದೆ.

ಖರ್ಜೂರವನ್ನು ತೊಳೆದು ಹಾಲಿನಲ್ಲಿ ನೆನೆಸಿಡಿ. ನಂತರ ಇದನ್ನು ಮಿಕ್ಸಿಯಲ್ಲಿ ಗ್ರೈನ್ ಮಾಡಿ. ಅದಕ್ಕೆ ಅಲೋವೆರಾ ಜೆಲ್ ಅನ್ನು ಬೆರೆಸಿ ಮುಖಕ್ಕೆ ಹಚ್ಚಿ ಸ್ವಲ್ಪ ಸಮಯ ಹಾಗೆ ಬಿಟ್ಟು ನಂತರ ಮುಖ ತೊಳೆದುಕೊಳ್ಳಿ. ಹೀಗೆ ಮಾಡುವುದರಿಂದ ಉತ್ತಮ ರಿಸಲ್ಟ್ ಪಡೆಯಬಹುದು.

Gayathri SG

Recent Posts

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

1 min ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

20 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

25 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

39 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

46 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

56 mins ago