News Karnataka Kannada
Wednesday, May 08 2024
ಸಂಪಾದಕೀಯ

ನವದೆಹಲಿ: ಒಬಿಸಿ ಮೋರ್ಚಾ ಸಂಸದರಿಗೆ ಔತಣಕೂಟ

Bihar rally scheduled for June 24 postponed
Photo Credit : IANS

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಕ್ಷದ ಒಬಿಸಿ ಮೋರ್ಚಾ ಸಂಸದರಿಗೆ ಮಾರ್ಚ್ 28 ರಂದು ಸಂಜೆ ದೆಹಲಿಯ ವೆಸ್ಟರ್ನ್ ಕೋರ್ಟ್ ಅನೆಕ್ಸ್‌ನಲ್ಲಿ ಔತಣಕೂಟವನ್ನು ಏರ್ಪಡಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

“ಪಕ್ಷದ ಉನ್ನತ ಮೂಲಗಳ ಪ್ರಕಾರ, ನಡ್ಡಾ ಅವರು ಮಾರ್ಚ್ 28 ರಂದು ದೆಹಲಿಯಲ್ಲಿ ಎಲ್ಲಾಒಬಿಸಿ ಮೋರ್ಚಾ ಸಂಸದರಿಗೆ ಔತಣಕೂಟವನ್ನು ಆಯೋಜಿಸಲಿದ್ದಾರೆ. ಈ ಸಂಸದರಿಗೆ ಅವರ ಪ್ರದೇಶಗಳಲ್ಲಿ ಕೆಲಸ ಮಾಡಲು ಸಲಹೆಗಳನ್ನು ನೀಡಲಾಗುತ್ತದೆ.

“ಪಕ್ಷದ 2024 ರ ಲೋಕಸಭೆ ಚುನಾವಣೆ ಮೇಲೆ ಗಮನಹರಿಸಿದೆ. ಸಮುದಾಯಕ್ಕೆ ಸಂಪರ್ಕ ಕಾರ್ಯಕ್ರಮವನ್ನು ಆಯೋಜಿಸಲು ಮತ್ತು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳು ಮತ್ತು ನೀತಿಗಳನ್ನು ಒಬಿಸಿ ಫಲಾನುಭವಿಗಳಿಗೆ ತಲುಪಿಸುವಂತೆ ತಿಳಿಸಲಾಗಿದೆ.” ಕರ್ನಾಟಕದಲ್ಲಿ ಒಬಿಸಿ ಸಮುದಾಯದಲ್ಲಿ ಅನೇಕ ಕಾರ್ಯಕ್ರಮ ಮತ್ತು ಕೂಟಗಳನ್ನು ಆಯೋಜಿಸುಲಾಗುವುದು ಎಂದು ಮೂಲಗಳು ಹೇಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು