ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಕ್ಷದ ಒಬಿಸಿ ಮೋರ್ಚಾ ಸಂಸದರಿಗೆ ಮಾರ್ಚ್ 28 ರಂದು ಸಂಜೆ ದೆಹಲಿಯ ವೆಸ್ಟರ್ನ್ ಕೋರ್ಟ್ ಅನೆಕ್ಸ್ನಲ್ಲಿ ಔತಣಕೂಟವನ್ನು ಏರ್ಪಡಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
“ಪಕ್ಷದ ಉನ್ನತ ಮೂಲಗಳ ಪ್ರಕಾರ, ನಡ್ಡಾ ಅವರು ಮಾರ್ಚ್ 28 ರಂದು ದೆಹಲಿಯಲ್ಲಿ ಎಲ್ಲಾಒಬಿಸಿ ಮೋರ್ಚಾ ಸಂಸದರಿಗೆ ಔತಣಕೂಟವನ್ನು ಆಯೋಜಿಸಲಿದ್ದಾರೆ. ಈ ಸಂಸದರಿಗೆ ಅವರ ಪ್ರದೇಶಗಳಲ್ಲಿ ಕೆಲಸ ಮಾಡಲು ಸಲಹೆಗಳನ್ನು ನೀಡಲಾಗುತ್ತದೆ.
“ಪಕ್ಷದ 2024 ರ ಲೋಕಸಭೆ ಚುನಾವಣೆ ಮೇಲೆ ಗಮನಹರಿಸಿದೆ. ಸಮುದಾಯಕ್ಕೆ ಸಂಪರ್ಕ ಕಾರ್ಯಕ್ರಮವನ್ನು ಆಯೋಜಿಸಲು ಮತ್ತು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳು ಮತ್ತು ನೀತಿಗಳನ್ನು ಒಬಿಸಿ ಫಲಾನುಭವಿಗಳಿಗೆ ತಲುಪಿಸುವಂತೆ ತಿಳಿಸಲಾಗಿದೆ.” ಕರ್ನಾಟಕದಲ್ಲಿ ಒಬಿಸಿ ಸಮುದಾಯದಲ್ಲಿ ಅನೇಕ ಕಾರ್ಯಕ್ರಮ ಮತ್ತು ಕೂಟಗಳನ್ನು ಆಯೋಜಿಸುಲಾಗುವುದು ಎಂದು ಮೂಲಗಳು ಹೇಳಿವೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…