News Karnataka Kannada
Monday, April 29 2024
ಸಂಪಾದಕೀಯ

ಹೊಸದಿಲ್ಲಿ: ನೀತಾ ಅಂಬಾನಿಗೆ ಪತ್ರ ಬರೆದ ಪ್ರಧಾನಿ ಮೋದಿ

Prime Minister Narendra Modi has written a letter to Nita Ambani
Photo Credit : IANS

ಹೊಸದಿಲ್ಲಿ: ನೀತಾ ಮುಖೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರವನ್ನು (ಎನ್‌ಎಂಎಸಿಸಿ) ಆರಂಭಿಸಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೀತಾ ಅಂಬಾನಿ ಅವರನ್ನು ಅಭಿನಂದಿಸಿದ್ದಾರೆ.

ಮಾರ್ಚ್ 29 ರಂದು ಬರೆದ ಪತ್ರದಲ್ಲಿ, ಪ್ರಧಾನಮಂತ್ರಿಯವರು, “ಮುಂಬೈನಲ್ಲಿ ನೀತಾ ಮುಖೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರ ಲೋಕಾರ್ಪಣೆಗೊಂಡಿರುವುದನ್ನು ಕೇಳಲು ಸಂತೋಷವಾಗಿದೆ.

“ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ನೀತಾ ಅಂಬಾನಿ ಪ್ರಯತ್ನ ನಡೆಸಿರುವುದು ನಿಜಕ್ಕೂ ಶ್ಲಾಘನೀಯ. ನಮ್ಮ ಕಲೆ ಸಂಸ್ಕೃತಿಯನ್ನು ಉತ್ತೇಜಿಸುವ ಅವರ ಶ್ರಮ ಮಾದರಿ ಎಂದು ತಿಳಿಸಿದ್ದಾರೆ.

ಈ ಸಾಂಸ್ಕೃತಿಕ ಕೇಂದ್ರವು ಉದಯೋನ್ಮುಖ ಕಲಾವಿದರು ಮತ್ತು ಪ್ರದರ್ಶಕರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುತ್ತದೆ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ. ಕಳೆದ ವಾರ ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್ ಉದ್ಘಾಟನೆಗೊಂಡಿತ್ತು. ಬಾಲಿವುಡ್ ಮತ್ತು ಹಾಲಿವುಡ್ ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು