Showing 19 of 19 posts
ಟ್ಯೂಷನ್ಗೆಂದು ಮನೆಯಿಂದ ಹೊರಟಿದ್ದ ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಅಪಹರಿಸಿ ಅತ್ಯಾಚಾರ ಎಸಗಿರುವ ಕ್ರೂರ ಘಟನೆ ಗದಗ ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದಿದೆ.
ಪತಿಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಪತ್ನಿ ಕೊಲೆಗೈದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರ ನಾಗನೂರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಆಸ್ತಿ ವಿಚಾರಕ್ಕೆ ತಂದೆ ಮಗನ ನಡುವೆ ನಡೆದ ಗಲಾಟೆ ತಂದೆ ಕೊಲೆಯಲ್ಲಿ ಅಂತ್ಯವಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋವನಾಳ ಗ್ರಾಮದಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಮಗ ಪೊಲೀಸರಿಗೆ ಶರಣಾಗಿದ್ದಾನೆ.
ದುಷ್ಕರ್ಮಿಗಳು ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಗದ್ದೆಗೆ ಬೆಂಕಿ ಹಚ್ಚಿದ ಪರಿಣಾಮ ಸುಮಾರು 60 ಲಕ್ಷ ಮೌಲ್ಯದ ಮೆಕ್ಕೆಜೋಳ ಸುಟ್ಟು ಭಸ್ಮವಾದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಜನಪ್ರತಿನಿಧಿಗಳಿಂದ ಸಮಾಜದ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ.
ಜಿಲ್ಲಾಧಿಕಾರಿ ಕಚೇರಿಯನ್ನು ಬಾಂಬ್ ನಿಂದ ಸ್ಫೋಟಿಸುವುದಾಗಿ ಅರ್ನಾ ಅಶ್ವಿನ್ ಶೇಖರ್ ಹೆಸರಿಂದ ಇ-ಮೇಲ್ ಬೆದರಿಕೆ ಬಂದಿದೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿಯಾಗಿರುವ ಘಟನೆ ಗದಗದ ಹರ್ಲಾಪುರ ಗ್ರಾಮದ ಬಳಿ ನಡೆದಿದೆ. ಬಸ್ಗೆ ಕಾರು ಡಿಕ್ಕಿಯಾದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದನ್ನು ಕಳವು ಮಾಡಿರುವ ಘಟನೆ ಗದಗ ಜಿಲ್ಲೆಯ ಮುಳಗುಂದ ಪಟ್ಟಣದಲ್ಲಿ ನಡೆದಿದೆ.
ಸ್ಥಳೀಯ ಕೃಷಿ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡು ವಂಚನೆ ಮಾಡುತ್ತಿದ್ದು, ಗುಜರಾತ್ನ ಸೂರತ್ನ ಕೋಲ್ಡ್ ಸ್ಟೋರೇಜ್ ಸೌಲಭ್ಯದಿಂದ 6 ಲಕ್ಷ ಮೌಲ್ಯದ 226 ಚೀಲ ಕೆಂಪು ಮೆಣಸಿನಕಾಯಿಯನ್ನು ಗದಗ ಪೊಲೀಸರು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಇಂದು (ಸೆ.15) ಬೀದರ್ನಿಂದ ಚಾಮರಾಜನಗರದವರೆಗೆ ಕರ್ನಾಟಕದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕುರಿಗಾಯಿಯನ್ನ ರಕ್ಷಣೆ ಮಾಡಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾ. ಕೊರ್ಲಹಳ್ಳಿ ಬಳಿ ನಡೆದಿದೆ.
ಕಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ನಡೆದಿದೆ.
ಗದಗದ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ಇಬ್ಬರು ವಿದ್ಯಾರ್ಥಿಗಳಿಗೆ ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ.
ಮಕ್ಕಳ ಕೂದಲು ಕಟ್ಮಾಡಿದ್ದಕ್ಕೆ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು ಬಿದ್ದಿದೆ. ಈ ಶಾಲೆಯ ಆರೇಳು ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಕೂದಲು ಬಿಟ್ಟುಕೊಂಡು ಬಂದಿದ್ದರು.
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಘಟನೆ ನಡೆದಿದೆ.
ಜಿಲ್ಲೆಯ ಡಂಬಳ ಗ್ರಾಮದ ತೋಂಟದಾರ್ಯ ಪುರಸ್ಕಾರ ಸಮಿತಿ ಲಿಂ. ಡಾ.ತೋಂಟದ ಸಿದ್ಧಲಿಂಗ ಶ್ರೀಗಳ ನೆನಪಿಗಾಗಿ ಪ್ರತಿವರ್ಷ ನೀಡುವ ರಾಜ್ಯಮಟ್ಟದ ಡಾ.ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರಕ್ಕೆ ಟಿವಿ9 ವಾಹಿನಿಯ
ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಘಟನೆ ಗದಗದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರ ಮೇಲೆ ದಾಳಿ ಮಾಡಲಾಗಿದೆ.
ಸರ್ಕಾರಿ ಶಾಲಾ ಶಿಕ್ಷಕನೊಬ್ಬ ತಾನು ಮನೆಯಲ್ಲಿ ಓದಲು ಇಟ್ಟುಕೊಂಡಿದ್ದ ಭಗವದ್ಗೀತೆ ಪುಸ್ತಕದಲ್ಲಿ ಡೆತ್ನೋಟ್ ಬರೆದಿಟ್ಟು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.