ಸ್ಯಾಂಡಲ್ ವುಡ್: 2015ರಲ್ಲಿ ಉಪ್ಪಿಟ್ಟು ಬಿಟ್ಟರೆ ಮತ್ತೆ ಉಪೇಂದ್ರ ನಿರ್ದೇಶನದಲ್ಲಿ ಯಾವುದೇ ಸಿನಿಮಾ ಬಂದಿಲ್ಲ ಹಾಗಾಗಿ ಈ ಈ ಬಾರಿ ತಮ್ಮ ಹುಟ್ಟುಹಬ್ಬದ ದಿನ ತಮ್ಮ ಮುಂದಿನ ನಿರ್ದೇಶನದ ಚಿತ್ರದ ಬಗ್ಗೆ ಹೇಳಿಕೊಳ್ಳುತ್ತಾರೆ ಎಂಬ ಭರವಸೆಯಲ್ಲಿ ಅಭಿಮಾನಿಗಳು ಕಾಯುತ್ತಿದ್ದಾರೆ.
ಅಭಿಮಾನಿಗಳ ಈ ಪ್ರಶ್ನೆಗೆ ಉಪ್ಪಿ “ನಿರ್ದೇಶನಕ್ಕೆ ಬೇಕಾದ ಕಥೆ ಸಿದ್ಧವಾಗಿದೆ 23 ಸ್ಕ್ರಿಪ್ಟ್ ಮಾಡಿಕೊಂಡಿದ್ದೇನೆ ಒಮ್ಮೆ ನಿರ್ದೇಶನ ಕೇಳಿದರೆ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಸದ್ಯ ಬೇರೆ ಬೇರೆ ಸಿನಿಮಾಗಳ ಕಮಿಟ್ಮೆಂಟ್ ಗಳಿವೆ ಜೊತೆಗೆ ಕೋರೋಣ ಪೂರ್ಣಪ್ರಮಾಣದಲ್ಲಿ ಹೋಗಿಲ್ಲ ನೋಡಿಕೊಂಡ ನಿರ್ದೇಶನ ಅನೌನ್ಸ್ ಮಾಡುತ್ತೇನೆ” ಎಂದು ಉತ್ತರಿಸಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಈ ದಿನ ಬಹಳ ವಿಶೇಷವಾದ ದಿನವಾಗಿದೆ ತಮ್ಮ ಸ್ವಪ್ರಯತ್ನದಿಂದ ಸ್ಯಾಂಡಲ್ ವುಡ್ ನಲ್ಲಿ ವಿಭಿನ್ನ ರೀತಿಯ ಸಿನಿಮಾಗಳನ್ನು ನಿರ್ದೇಶಿಸಿ ನಟಿಸಿ ಹೆಸರು ಗಳಿಸಿದವರು ರಿಯಲ್ ಸ್ಟಾರ್ ಉಪೇಂದ್ರ.
ಕಳೆದ ವರ್ಷ 2020ರಲ್ಲಿ ಕೊರೋನಾದಿಂದಾಗಿ ತಮ್ಮ ಹುಟ್ಟಿದ ಹಬ್ಬವನ್ನು ತಮ್ಮ ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳಲು ಆಗಲಿಲ್ಲ ಆದರೆ ಈ ವರ್ಷವೂ ಕೊರೋನ ವಿಚಾರವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಪ್ರತಿ ವರ್ಷ ಅಭಿಮಾನಿಗಳು ಪ್ರೀತಿಯಿಂದ ಬರ್ತಡೆ ಆಚರಿಸುತ್ತಿದ್ದರು ಹಲವರು ಕೇಕುಗಳನ್ನು ತರುತ್ತಿದ್ದರು ಆದರೆ ಕಳೆದ ವರ್ಷ ಸಂಭ್ರಮಿಸಿದ ಈ ವರ್ಷವೂ ನಾನು ಬರ್ತಡೇ ದಿನ ಮನೆಯಲ್ಲಿ ಇರುವುದಿಲ್ಲ ಅಭಿಮಾನಿಗಳು ಇಲ್ಲಿಂದಲೇ ವಿಶ್ ಮಾಡಿ ಎಲ್ಲಾ ಸರಿ ಹೋದರೆ ಮುಂದಿನ ವರ್ಷದಿಂದ ಆಚರಿಸೋಣ.
ಜಿಲ್ಲೆಯ 5ನೇ ಸಿವಿಲ್ ಕೋರ್ಟ್ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…
ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…
ರಾಜ್ಯ ವಿಧಾನ ಪರಿಷತ್ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…
ಪ್ಲೇ ಆಫ್ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024) ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್…
ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್ಮಟ್ಟ ದಿಂದ…
ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…