ಬೆಂಗಳೂರು: ಹಿರಿಯ ನಟ ದೊಡ್ಡಣ್ಣ ಅವರು ಅನಾರೋಗ್ಯದ ನಿಮಿತ್ತ ಚಿಕಿತ್ಸೆಗಾಗಿ ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೃದಯದ ಬಡಿತ ಇಳಿಕೆಯಾಗಿದ್ದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿ ಪೇಸ್ಮೇಕರ್ ಅಳವಡಿಸಲಾಗಿದೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ‘ಕೆಲ ದಿನಗಳಿಂದ ಅವರಿಗೆ ಸುಸ್ತು, ತಲೆಸುತ್ತು ಕಾಡುತ್ತಿದೆ ಎಂದು ಬುಧವಾರ ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ಹೇಳಿದರು. ಈ ಸಂದರ್ಭದಲ್ಲಿ ಇಸಿಜಿ ಮಾಡಿದ ವೇಳೆ ಹೃದಯದ ಬಡಿತ ಇಳಿಕೆಯಾಗಿರುವುದು ತಿಳಿಯಿತು. ಹೀಗಾಗಿ ಗುರುವಾರ ಮುಂಜಾನೆ ಶಸ್ತ್ರಚಿಕಿತ್ಸೆ ನಡೆಸಿ ಪೇಸ್ಮೇಕರ್ ಅಳವಡಿಸಲಾಗಿದೆ. ಇದು ಹೃದಯಾಘಾತ ಅಲ್ಲ. ಮೂರು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ’ ಎಂದರು.
ಯುವಕ ಯುವತಿಯರೇ ಎಚ್ಚರ. ನಿಮ್ಮ ತಂದೆ ಅಥವಾ ತಾಯಿ ಪರಿಚಯ ಅಂತ ಮಾತಾಡಿಸಿಕೊಂಡು ಬಂದ್ರೆ ಹುಷಾರಾಗಿರಿ. ನೀವೆನಾದ್ರು ಇಲ್ಲಿ ಎಡವಿದ್ರೆ…
ಲೋಕಸಭಾ ಮತಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ಜರುಗಿಸಲು ಏ.12 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಮೇ.7 ರಂದು ಧಾರವಾಡ ಲೋಕಸಭೆ ಮತಕ್ಷೇತ್ರದಲ್ಲಿ ಮುಕ್ತ,…
2ನೇ ಹಂತದ ಲೋಕಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿಯಿದೆ. ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಬೀದರ್ ಜಿಲ್ಲಾಡಳಿತ ಸಕಲ…
ತಾಳಿ ಕಟ್ಟುವ ಶುಭ ವೇಳೆಯಲ್ಲಿ ಏನಾದರೊಂದು ಅನೀರಿಕ್ಷಿತ ತಕರಾರು ಉದ್ಭವಿಸಿ ಕೆಲ ವಿವಾಹಗಳು ರದ್ದಾಗಿರುವ ನಿದರ್ಶನಗಳು ನಡೆದಿವೆ. ಅದೇ ರೀತಿ…
ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಲಾಜಿ ಲೇಔಟ್ ಹಾಗೂ ಕನ್ನರ್ಪಾಡಿ ಸೈಂಟ್ ಮೇರಿಸ್ ಶಾಲೆಯ ಬಳಿ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ…
ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ಸಂಸದೆ ಬ್ರಿಟಾನಿ ಲೌಗಾ ಅವರಿಗೆ ಕೆಲವು ಅಪರಿಚಿತರು ಮಾದಕ ದ್ರವ್ಯ ನೀಡಿ, ಲೈಂಗಿಕ ಕಿರುಕಳ ನೀಡಿರುವ…