ಬೆಂಗಳೂರು: ಖ್ಯಾತಿ ನಟ ಮತ್ತು ಕನ್ನಡದಲ್ಲೇ ಐಎಎಸ್ ಪಾಸ್ ಮಾಡಿದ್ದ ಸಾಧಕ ಕೆ. ಶಿವರಾಮ್ ಪಾರ್ಥಿವ ಶರೀರದ ಅಂತಿಮ ದರ್ಶನ ಕಾರ್ಯಕ್ರಮ ರವೀಂದ್ರ ಕಲಾ ಕ್ಷೇತ್ರದ ಆವರಣದಲ್ಲೇ ನಡೆಯುತ್ತಿದೆ. ಛಲವಾದಿ ಮಹಾಸಭಾಕ್ಕೆ ಸೇರಿದ ಜಾಗದಲ್ಲೇ ಅಂತ್ಯಕ್ರಿಯೆ ಮಾಡಲು ನಟ ವಿಜಯ್ ಸಿಎಂಗೆ ಮನವಿ ಮಾಡಿದ್ದಾರೆ.
ಕೆ. ಶಿವರಾಮ್ ಪಾರ್ಥಿವ ಶರೀರದ ಅಂತ್ಯಕ್ರಿಯೆ ಛಲವಾದಿ ಮಹಾಸಭಾಕ್ಕೆ ಸೇರಿದ ಜಾಗದಲ್ಲೇ ಮಾಡಲು ಅವಕಾಶ ನೀಡಬೇಕು ಎಂದು ಅಭಿಮಾನಿಗಳು ಕೋರಿದ್ದಾರೆ. ಆರಂಭದಲ್ಲಿ ಅಭಿಮಾನಿಗಳ ಈ ಬೇಡಿಕೆಗೆ ಸರ್ಕಾರ ಒಪ್ಪಿರಲಿಲ್ಲ.
ಹೀಗಾಗಿ ಶಿವರಾಮ್ ಪತ್ನಿ ವಾಣಿ ಅವರು ಮತ್ತು ಅಭಿಮಾನಿಗಳು ಸರ್ಕಾರದ ವಿರುದ್ಧ ಸಿಟ್ಟಿಗೆದ್ದಿದ್ದಾರೆ. ಈ ಬೆನ್ನಲ್ಲೇ ಎಚ್ಚೆತ್ತ ಸಂಸದ ಡಿ.ಕೆ ಸುರೇಶ್, ಛಲವಾದಿ ಮಹಾಸಭಾಕ್ಕೆ ಸೇರಿದ ಜಾಗದಲ್ಲೇ ಕೆ. ಶಿವರಾಮ್ ಅಂತ್ಯಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ನಿಮ್ಮೊಂದಿಗೆ ಕಾಂಗ್ರೆಸ್ ಸರ್ಕಾರ ಇದೆ ಎಂದಿದ್ದರು.
ಈಗ ನಟ ಒಂಟಿ ಸಲ ವಿಜಯ್ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ. ನಟ ಕೆ. ಶಿವರಾಮ್ ಚಿತ್ರರಂಗಕ್ಕೆ ಸೇರಿದವರು. ಕನ್ನಡ ಸಿನಿಮಾ ಇಂಡಸ್ಟ್ರಿಗೆ ಸಾಕಷ್ಟು ಕೊಡುಗೆ ನೀಡಿದ್ದವರು. ಇವರ ಅಂತ್ಯಕ್ರಿಯೆ ಛಲವಾದಿ ಮಹಾಸಭಾಕ್ಕೆ ಸೇರಿದ ಜಾಗದಲ್ಲೇ ಮಾಡಬೇಕು.
ಇದಕ್ಕೆ ಸಿಎಂ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ, ಆದ್ರೂ ಕೆಲವು ಅಧಿಕಾರಿಗಳು ಗೊಂದಲ ಸೃಷ್ಟಿಸಿದ್ದಾರೆ. ಹೀಗಾಗಿ, ಸಿಎಂ ಸಿದ್ದರಾಮಯ್ಯಗೆ ಈ ವಿಷಯ ತಲುಪಿಸಿ ಒಂದು ಗ್ರೀನ್ ಸಿಗ್ನಲ್ ಕೊಡಿಸಿ ಎಂದು ವಿಜಯ್ ಕೇಳಿಕೊಂಡಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…