ಬೆಂಗಳೂರು: ಪ್ರತಿಷ್ಠಿತ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 14ನೇ ಆವೃತ್ತಿ ಮಾರ್ಚ್ 23ರಿಂದ ಆರಂಭವಾಗಲಿದೆ.
ಮಾರ್ಚ್ 30ರಂದು ಸಮಾರೋಪ ಸಮಾರಂಭ ನಡೆಯಲಿದೆ. ಹೊರ ವರ್ತುಲ ರಸ್ತೆಗೆ ನಟ ಪುನೀತ್ ರಾಜ್ ಕುಮಾರ್ ಅವರ ಹೆಸರಿಡುವ ಸಂದರ್ಭದಲ್ಲಿಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ದಿನಾಂಕಗಳನ್ನು ಘೋಷಿಸಿದರು.
ಜನವರಿ 10 ರಂದು ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಅಶೋಕ್ ಕಶ್ಯಪ್ ನೇತೃತ್ವದ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಈ ಸಂಬಂಧ ಚರ್ಚಿಸಿದರು. ಕಂದಾಯ ಸಚಿವ ಆರ್.ಅಶೋಕ್ ಉಪಸ್ಥಿತರಿದ್ದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ವಿರಾಟ್…
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…