News Karnataka Kannada
Thursday, May 02 2024
ಸಾಂಡಲ್ ವುಡ್

ಬೆಂಗಳೂರು: ಶಿವಾಜಿ ಯಶಸ್ಸು ಅಭಿಮಾನಿಗಳಿಗೆ ಔತಣ

Bengaluru: Shivaji's success is a treat for fans
Photo Credit : Facebook

ಬೆಂಗಳೂರು: ಶಿವಾಜಿ ಸುರತ್ಕಲ್ 2’ ಸಿನಿಮಾ ಬಿಡುಗಡೆಯಾಗಿದ್ದು, ಎಲ್ಲರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾ ಎರಡನೇ ವಾರದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ನಟ ರಮೇಶ್‌ ಅರವಿಂದ ಇದರಿಂದ ಖುಷಿಯಾಗಿದ್ದಾರೆ. ಹೀಗಾಗಿ ಅವರು ಅಭಿಮಾನಿಗಳಿಗೆ ಊಟ ಬಡಿಸಿದ್ದಾರೆ.

ಚಿತ್ರ ಯಶಸ್ವಿಯಾಗಿರುವ ಬಗ್ಗೆ ನಟಿ ಸಂಗೀತಾ ಶೃಂಗೇರಿ ಖುಷಿಯಾಗಿದ್ದು, 68-70 ವಯಸ್ಸಿನ ಜನರು ಚಿತ್ರಮಂದಿರಕ್ಕೆ ಬಂದಿದ್ದರು. ಅವರು ಸಿನಿಮಾ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ ಎಂದು ವಿವರಿಸಿದ್ದಾರೆ. ಚಿತ್ರದಲ್ಲಿ ರಮೇಶ್‌ ಅರವಿಂದ್‌, ಬೇಬಿ ಆರಾಧ್ಯ, ಪೂರ್ಣಚಂದ್ರ ಮೈಸೂರು, ರಾಧಿಕಾ ನಾರಾಯಣ್‌ ನಟಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು