ಬೆಂಗಳೂರು: ಸೀರೆ ಎಲ್ಲ ಹೆಣ್ಣುಮಕ್ಕಳ ಆಸೆ. ಸೀರೆ ಮಾತ್ರ ಸೊಗಸಾಗಿದ್ದರೆ ಸಾಲದು, ಅದರ ಕುಪ್ಪಸ ಕೂಡ ಅಷ್ಟೇ ಚೆನ್ನಾಗಿ, ಸುಂದರವಾಗಿ, ಫಿಟ್ ಆಗಿರಬೇಕು. ಸೀರೆ ಕುಪ್ಪಸ ಸರಿಯಿಲ್ಲದಿದ್ದರೆ ಏನಾಗಬಹುದು ಎಂಬುದನ್ನು ಹೇಳಲು ಚಿತ್ರವೊಂದು ಸಿದ್ಧವಾಗಿದೆ. ಅದುವೇ ‘ರವಿಕೆ ಪ್ರಸಂಗ’. ಇತ್ತೀಚೆಗೆ, ನಿರ್ಮಾಪಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದರು.
ದೃಷ್ಟಿ ಮೀಡಿಯಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಶಂತನು ಮಹರ್ಷಿ, ನಿರಂಜನ್ ಗೌಡ, ಗಿರೀಶ್ ಎಸ್ ಎಂ ಮತ್ತು ಶಿವರುದ್ರಯ್ಯ ಎಸ್ಟಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಚಿತ್ರಕ್ಕೆ ಪವನ ಸಂತೋಷ್ ಕಥೆ ಮತ್ತು ಸಂಭಾಷಣೆ ಬರೆದಿದ್ದು, ಸಂತೋಷ್ ಕೊಡಂಕೇರಿ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…