ಬೆಂಗಳೂರು: ಖ್ಯಾತ ಕಿರುತೆರೆ ನಟ ಕಾರ್ತಿಕ್ ಜಯರಾಮ್ ಸಿನಿಮಾ ರಂಗ ತೊರೆಯುವ ಬಗ್ಗೆ ಮಾತನಾಡಿದ್ದಾರೆ. ಜನರಿಂದ ಸಾಕಷ್ಟು ಪ್ರೀತಿ ದೊರೆತಿದೆ. ಆದರೆ ಗೌರವ ಇಲ್ಲದ ಕಡೆ ಇರಲ್ಲ. ಸಿನಿಮಾ ಇಂಡಸ್ಟ್ರೀ ಸಹವಾಸನೇ ಬೇಡ ಎಂದು ಹೇಳಿದ್ದಾರೆ.
ನನಗೆ ಬರುವ ಅವಕಾಶಗಳನ್ನು ತಪ್ಪಿಸುತ್ತಿದ್ದಾರೆ. ಬಾಲಿವುಡ್ನಲ್ಲಿ ಅವಕಾಶ ಸಿಕ್ಕಿತ್ತು ಅದಕ್ಕೂ ಕಲ್ಲು ಹಾಕಿದರು. ಹೀಗಾಗಿ ದುಷ್ಟರಿಂದ ದೂರವಿದ್ದರೆ ಒಳಿತು ಎಂದು ನಿರ್ಧಾರ ಮಾಡಿದ್ದೇನೆ. 14 ವರ್ಷಗಳಿಂದ ಇಂಡಸ್ಟ್ರಿಯಲ್ಲಿ ಇದ್ದೇನೆ. ನಟನೆ ನನ್ನ ಫ್ಯಾಶನ್. ಈ ವೃತ್ತಿ ಇಲ್ಲ ಅಂದರೆ ಬೇರೆ ಇದೆ. ನಾನು ವಿದ್ಯಾವಂತ ಎಂದು ಹೇಳಿದ್ದಾರೆ.
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…
ಪ್ರಜ್ವಲ್ ಲೈಂಗಿಕ ಹಗರಣದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.
ಬಿಸಿಲಿನ ತಾಪದಿಂದ ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.