ಕುವೆಂಪು ಅವರ ಕುಪ್ಪಳ್ಳಿಯ ಕವಿಮನೆಗೆ ಭೇಟಿ ನೀಡಿದ ನಟ ಸಾಯಿಕುಮಾರ್

ಬೆಂಗಳೂರು:  ದಕ್ಷಿಣ ಭಾರತದ ಖ್ಯಾತ ನಟ ಸಾಯಿಕುಮಾರ್ ಇತ್ತೀಚಿಗೆ ರಾಷ್ಟ್ರಕವಿ ಕುವೆಂಪು  ಅವರ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ  ಭೇಟಿ ನೀಡಿ ತಮ್ಮ ಸುಂದರ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರು ಅವರು ನಾನು ನನ್ನ ಸಿನಿಮಾಗಳಲ್ಲಿ ಕುವೆಂಪು ಅವರ ‘ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು’, ‘ಕನ್ನಡಕ್ಕೆ ಹೋರಾಡು ಕನ್ನಡದ ಕಂದ’, ‘ಬಾರಿಸು ಕನ್ನಡ ಡಿಂಡಿಮವ’ ಮುಂತಾದ ಕವನಗಳನ್ನು ಹಾಗೂ ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಯನ್ನು ಹಾಡುತ್ತಿರುತ್ತೇನೆ. ಆದರೆ ಈವರೆಗೂ ಕುಪ್ಳಳ್ಳಿಗೆ ಹೋಗಿರಲಿಲ್ಲ. ಇತ್ತೀಚಿಗೆ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ ಹೋಗಿದ್ದೆ. ಪ್ರಕೃತಿಯ ಮಡಿಲಲ್ಲಿರುವ ಆ ಪುಣ್ಯಸ್ಥಳವನ್ನು ನೋಡಿ ಪುಳಕಿತನಾದೆ. ಅವರು ಬಳಸುತ್ತಿದ್ದ ಲೇಖನಿ ಹಾಗೂ ಪುಸ್ತಕ ಮುಂತಾದವುಗಳನ್ನು ಕಂಡು ಧನ್ಯನಾದೆ’ ಎಂದಿದ್ದಾರೆ.

ನಾನು ಸುಮಾರು ಮೂವತ್ತು ವರ್ಷಗಳಿಂದ ಕರ್ನಾಟಕದಲ್ಲಿ ಕನ್ನಡ ಚಿತ್ರಗಳನ್ನು ಮಾಡುತ್ತಾ ಬಂದಿದ್ದರೂ ಕುಪ್ಪಳ್ಳಿಯನ್ನು ನೋಡುವ ಯೋಗ ಬಂದಿರಲಿಲ್ಲ. ಈಗ ಬಂದು ಅಲ್ಲಿನ ಸೊಬಗನ್ನ ಕಣ್ತುಂಬಿಕೊಂಡೆ ಎನ್ನುತ್ತಾರೆ ನಟ.

 

 

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago