News Karnataka Kannada
Sunday, April 28 2024
ಸಾಂಡಲ್ ವುಡ್

ಅಪ್ಪು ಫ್ಯಾನ್ಸ್ ಗೆ ಧನ್ಯವಾದ ಹೇಳಿದ ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್​ ಪಂತ್

Kamal Pant
Photo Credit :

ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳಿಗೆ ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್​ ಪಂತ್ ಧನ್ಯವಾದ ಹೇಳಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರ ಅಪ್ಪು ಫ್ಯಾನ್ಸ್ ​ಖುಷಿಪಟ್ಟಿದ್ದಾರೆ. ಪುನೀತ್​ ರಾಜ್​ಕುಮಾರ್​ ನಿಧನದ ನಂತರ ಇಡೀ ರಾಜ್ಯ ದುಃಖದಲ್ಲಿ ಮುಳುಗಿತ್ತು.

ಅವರ ಅಂತಿಮ ದರ್ಶನ ಪಡೆಯೋಕೆ ಲಕ್ಷಾಂತರ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದರು. ಒಂದು ಲೆಕ್ಕಾಚಾರದ ಪ್ರಕಾರ 25 ಲಕ್ಷಕ್ಕೂ ಅಧಿಕ ಮಂದಿ ಪುನೀತ್​ ಅಂತಿಮ ದರ್ಶನ ಪಡೆದಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಯಾರೂ ಗಲಾಟೆ ಮಾಡಿಲ್ಲ. ತುಂಬಾನೇ ಶಾಂತರೀತಿಯಿಂದ ಅಂತಿಮ ದರ್ಶನ ಕಾರ್ಯಕ್ರಮವನ್ನು ನಡೆಸಿಕೊಡಲಾಗಿತ್ತು. ಇದಕ್ಕೆ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳಿಗೆ ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್​ ಪಂತ್ ಧನ್ಯವಾದ ಹೇಳಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರ ಕೇಳಿ ಅಪ್ಪು ಫ್ಯಾನ್ಸ್ ​ಖುಷಿಪಟ್ಟಿದ್ದಾರೆ. ಪುನೀತ್​ ಅಕ್ಟೋಬರ್​ 29ರಂದು ಹೃದಯಾಘಾತದಿಂದ ನಿಧನ ಹೊಂದಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು