ಸ್ಯಾಂಡಲ್ ವುಡ್: ಶಿವರಾಜ್ಕುಮಾರ್ ನಟನೆಯ “ಭಜರಂಗಿ-2′ ಚಿತ್ರ ಸದ್ಯ ಉತ್ತಮ ಪ್ರದರ್ಶನ ಕಾಣುತ್ತಿದೆ. ಚಿತ್ರದ ರಿಲೀಸ್ ದಿನ ಬೆಳಗ್ಗಿನ ಶೋಗೆ ಶಿವಣ್ಣ ಬಂದಿದ್ದರು.ಈ ನಡುವೆಯೇ ತಮ್ಮ ಸಿನಿಮಾವನ್ನು, ತಮ್ಮನ್ನು ನಂಬಿದ ನಿರ್ಮಾಪಕರ ರಕ್ಷಣೆ ಮಾಡುವುದನ್ನು ಶಿವಣ್ಣ ಮರೆತಿಲ್ಲ. ಹಾಗಾಗಿ, ಈಗ ಶಿವಣ್ಣ “ಭಜರಂಗಿ-2′ ಚಿತ್ರವನ್ನು ಅಭಿಮಾನಿಗಳ ಜೊತೆ ನೋಡಲು ನಿರ್ಧರಿಸಿದ್ದಾರೆ.
ಸಿನಿಮಾವನ್ನು ಅಭಿಮಾನಿಗಳು ಮೆಚ್ಚಿದ ಖುಷಿಯಲ್ಲಿದ್ದಾಗಲೇ ಪುನೀತ್ ರಾಜ್ಕುಮಾರ್ ಇನ್ನಿಲ್ಲ ಎಂಬ ಸುದ್ದಿ ಇಡೀ ಚಿತ್ರೋದ್ಯಮವನ್ನು ಕಂಗೆಡಿಸಿದೆ.
ನ.14 ಭಾನುವಾರದಂದು ಅನುಪಮ ಚಿತ್ರಮಂದಿರಲ್ಲಿ ಮಧ್ಯಾಹ್ನದ ಶೋ ವೀಕ್ಷಿಸಲಿದ್ದಾರೆ. ಈ ಮೂಲಕ “ಭಜರಂಗಿ-2′ ಪ್ರೇಕ್ಷಕರಿಗೆ ಶಿವಣ್ಣ ಸಾಥ್ ನೀಡಲಿದ್ದಾರೆ. ಹರ್ಷ ನಿರ್ದೇಶನದ “ಭಜರಂಗಿ-2′ ಚಿತ್ರವನ್ನು ಜಯಣ್ಣ ನಿರ್ಮಿಸಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…