“ಕೆ.ಜಿ.ಎಫ್ -1” ಸಿನಿಮಾ ಬಿಡುಗಡೆಯಾಗಿ ಇಂದಿಗೆ 3 ವರ್ಷ

ರಾಕಿಂಗ್ ಸ್ಟಾರ್ ಯಶ್​ ಅಭಿನಯದ “ಕೆ.ಜಿ.ಎಫ್ -1” ಸಿನಿಮಾ ಬಿಡುಗಡೆಯಾಗಿ ಇಂದಿಗೆ 3 ವರ್ಷಗಳನ್ನು ಪೂರೈಸಿದೆ. ಇಡೀ ಭಾರತೀಯ ಚಿತ್ರರಂಗವೇ ಸ್ಯಾಂಡಲ್​ವುಡ್​ನತ್ತ ತಿರುಗಿ ನೋಡುವಂತೆ ಮಾಡಿದ “ಕೆ.ಜಿ.ಎಫ್ -1” ಬಿಡುಗಡೆಯಾಗಿ 3 ವರ್ಷಗಳೇ ಕಳೆದರೂ ಈ ಚಿತ್ರದ ಕ್ರೇಜ್​ ಮಾತ್ರ ಇನೂ ಕಡಿಮೆಯಾಗಿಲ್ಲ.

ನಾನು ಬರೋವರೆಗೂ ಬೇರೆಯವರ ಹವಾ. ಬಂದ್ಮೇಲೆ ನಂದೇ ಹವಾ.. ಎಂದು ರಾಕಿ ಭಾಯ್​ ಹೇಳಿದ ಡೈಲಾಗ್​ ಒಂದು ಟ್ರೆಂಡ್​ ಹುಟ್ಟು ಹಾಕಿತ್ತು. ಸ್ಯಾಂಡಲ್​ವುಡ್​ ಸ್ಟಾರ್​ ಆಗಿದ ಯಶ್​ ಪ್ಯಾನ್​ ಇಂಡಿಯನ್​ ಸ್ಟಾರ್​ ಆದರು. ಸ್ಯಾಂಡಲ್​ವುಡ್​ನ ಹಳೆ ದಾಖಲೆಗಳನ್ನೆಲ್ಲ ಪುಡಿ ಪುಡಿ ಮಾಡಿ “ಕೆ.ಜಿ.ಎಫ್ -1” ಚಿತ್ರ ಹೊಸ ದಾಖಲೆಯನ್ನು ಸೃಷ್ಟಿ ಮಾಡಿತ್ತು. ಕನ್ನಡ ಚಿತ್ರರಂಗದ ಪವರ್​ ಎಂತಹದು ಅನ್ನೊದನ್ನ ಅಂತ “ಕೆ.ಜಿ.ಎಫ್ -1” ಚಿತ್ರ ತೋರಿಸಿಕೊಟ್ಟಿತ್ತು.

“ಕೆ.ಜಿ.ಎಫ್ -1” ಸಕ್ಸಸ್​​ ಬಳಿಕ ಇದೀಗ ಇಡೀ ಭಾರತೀಯ ಚಿತ್ರರಂಗವೇ ‘ಕೆ.ಜಿ.ಎಫ್ -2’ ಚಿತ್ರಕ್ಕಾಗಿ ಕಾತುರದಿಂದ ಕಾದು ಕುಳಿತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಕೆ.ಜಿ.ಎಫ್​-2 ಚಿತ್ರದ ಟೀಸರ್ ಹೊಸ ದಾಖಲೆಯನ್ನು ಸೃಷ್ಟಿ ಮಾಡಿತ್ತು. ಅದರಂತೇ ಪ್ರೇಕ್ಷಕರು ‘ಕೆ.ಜಿ.ಎಫ್ -2’ ಚಿತ್ರದ ಮೇಲೆ ಬಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಮುಂದಿನ ವರ್ಷ ಏಪ್ರೀಲ್​ 14 ರಂದು ‘ಕೆ.ಜಿ.ಎಫ್ -2’ ಚಿತ್ರ ವಲ್ಡ್​ವೈಡ್​ ರಿಲೀಸ್​ ಆಗುತ್ತಿದ್ದು ಮತ್ತೊಮೆ ಯಾವ ಹೊಸ ದಾಖಲೆಯನ್ನು ಸೃಷ್ಟಿ ಮಾಡುತ್ತೆ ಅನ್ನೊದನ್ನ ಕಾದು ನೋಡಬೇಕು.

ಇನ್ನು ಈ ಬಗ್ಗೆ ಹೊಂಬಾಳೆ ಫಿಲಂಸ್​ ತನ್ನ ಯೂಟ್ಯೂಬ್ ಚಾನೆಲ್​ನಲ್ಲಿ ಕೆ.ಜಿ.ಎಫ್​ ಚಿತ್ರದ ಸವಿ ನೆನಪಿನ ಕೆಲವು ಮೇಕೆಂಗ್​ ತುಣುಕುಗಳನ್ನು ಹಂಚಿಕೊಂಡಿದ್ದಾರೆ. ಮುಂದಿನ ವರ್ಷ ಏಪ್ರೀಲ್​ 14 ರಂದು ‘ಕೆ.ಜಿ.ಎಫ್ -2’ ಚಿತ್ರ ವಲ್ಡ್​ವೈಡ್​ ರಿಲೀಸ್​ ಆಗುತ್ತಿದ್ದು ಮತ್ತೊಮೆ ಯಾವ ಹೊಸ ದಾಖಲೆಯನ್ನು ಸೃಷ್ಟಿ ಮಾಡುತ್ತೆ ಅನ್ನೊದನ್ನ ಕಾದು ನೋಡಬೇಕು.

Sneha Gowda

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

6 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

6 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

6 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

7 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

7 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

8 hours ago