ಜಗ್ಗೇಶ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆ ಸಂತೋಷ್ ಆನಂದ ರಾಮ್

ಬೆಂಗಳೂರು: ವಿಜಯ್ ಕಿರಗಂದೂರು ಅವರು ತಮ್ಮ ಬ್ಯಾನರ್ ನ 12ನೇ ಚಿತ್ರವನ್ನು ಇಂದು ಘೋಷಣೆ ಮಾಡಿದ್ದು, ಚಿತ್ರಕ್ಕೆ ರಾಘವೇಂದ್ರ ಸ್ಟೋರ್ಸ್ ಎಂದು ಹೆಸರಿಟ್ಟಿದರೆ. ಈ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡುತ್ತಿದ್ದು  ಜಗ್ಗೇಶ್ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ .

ಈ ಸಿನಿಮಾ ಫಸ್ಟ್ ಲುಕ್ ಅನ್ನು ಹೊಂಬಾಳೆ ಫಿಲ್ಮ್ಸ್ ಕೂ ವೇದಿಕೆಯಲ್ಲಿ ಹಂಚಿಕೊಂಡಿದೆ. ಫಸ್ಟ್ ಲುಕ್ ಪೋಸ್ಟರ್ ಗಮನಿಸಿದರೆ ಇದೊಂದು ಹೋಟೆಲ್ ಕುರಿತಾದ ಕಥೆ ಎಂದು ಮೇಲುನೋಟಕ್ಕೆ ಗೊತ್ತಾಗುತ್ತಿದೆ.

ಸಾಲು ಸಾಲು ಚಿತ್ರ ಘೋಷಿಸಿರುವ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ ಮೊದಲ ಚಿತ್ರ ‘ನಿನ್ನಿಂದಲೇ’. 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ‘ನಿನ್ನಿಂದಲೇ’ ಚಿತ್ರ ತೆರೆಗೆ ಬಂದಿತ್ತು. ಬಳಿಕ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಮಾಸ್ಟರ್‌ ಪೀಸ್’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿತ್ತು.

Raksha Deshpande

Recent Posts

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

3 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

25 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

51 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago