ಸ್ಯಾಂಡಲ್ವುಡ್: ನಟಿ ಕರೀಷ್ಮಾ ತನ್ನಾ ಅವರು ಪ್ರಿಯಕರ ವರುಣ್ ಬಂಗೇರಾ ಜೊತೆಗೆ ನಿನ್ನೆ ಹಸೆಮಣೆ ಏರಿದ್ದಾರೆ. ನಿನ್ನೆ ಸಂಜೆ ವೇಳೆಗೆ ಕರೀಷ್ಮಾ ಹಾಗೂ ವರುಣ್ ಮದುವೆ ನೆರವೇರಿದೆ.
ವರುಣ್ ಅವರು ಕರೀಷ್ಮಾ ಹಣೆಗೆ ಕುಂಕುಮ ಇಡುತ್ತಿರುವ ಫೋಟೋ ವೈರಲ್ ಆಗಿದೆ. ಮದುವೆಯ ಫೋಟೋ ಹಾಗೂ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಈ ಬಗ್ಗೆ ಕರೀಷ್ಮಾ ಅಪ್ಡೇಟ್ ನೀಡುತ್ತಲೇ ಬಂದಿದ್ದರು. ಗುರುವಾರ ಹಳದಿ ಕಾರ್ಯಕ್ರಮಗಳು ಜೋರಾಗಿ ನಡೆದಿತ್ತು. ಆ ಬಳಿಕ ಮೆಹಂದಿ ಕಾರ್ಯಕ್ರಮ ಕೂಡ ಅದ್ದೂರಿಯಾಗಿ ನಡೆದಿತ್ತು. ಕೆಲವು ವರ್ಷಗಳ ಹಿಂದೆ ಪಾರ್ಟಿ ಒಂದರಲ್ಲಿ ವರುಣ್ ಹಾಗೂ ಕರೀಷ್ಮಾ ಭೇಟಿ ಆಗಿದ್ದರು. ಆ ಬಳಿಕ ಇವರ ನಡುವೆ ಫ್ರೆಂಡ್ಶಿಪ್ ಬೆಳೆದಿತ್ತು. ಅದು ಪ್ರೀತಿಗೆ ತಿರುಗಿ ಈ ಜೋಡಿ ನವೆಂಬರ್ನಲ್ಲಿ ನಿಶ್ಚಿತಾರ್ಥ್ ಮಾಡಿಕೊಂಡಿತ್ತು. ಇದೀಗ ಕುಟುಂಬದ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…
ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…