ಬೆಂಗಳೂರು : ಕೋಟಿ ರಾಮು ಕೊರೋನಾದಿಂದಾಗಿ ಸಾವನ್ನಪ್ಪುವ ಮೊದಲು ನಿರ್ಮಿಸಿದ್ದ ಸಿನಿಮಾ ಪ್ರಜ್ವಲ್ ದೇವರಾಜ್ ಅಭಿನಯದ ‘ಅರ್ಜುನ್ ಗೌಡ’.ಈ ಸಿನಿಮಾ ರಾಮು ಕನಸಾಗಿತ್ತು. ಆ ಕನಸನ್ನು ನನಸು ಮಾಡಲು ನಟಿ ಮಾಲಾಶ್ರೀ ಹೊರಟಿದ್ದಾರೆ.
ಗಂಡನ ಕೊನೆಯ ಸಿನಿಮಾವನ್ನು ರಿಲೀಸ್ ಮಾಡುವ ಜವಾಬ್ಧಾರಿಯನ್ನು ಮಾಲಾಶ್ರೀ ಹೊತ್ತುಕೊಂಡಿದ್ದಾರೆ. ಡಿಸೆಂಬರ್ 31 ಕ್ಕೆ ಅರ್ಜುನ್ ಗೌಡ ತೆರೆ ಕಾಣಲಿದೆ.
ಆಕ್ಷನ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ಪ್ರಜ್ವಲ್ ಗೆ ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ಅಭಿನಯಿಸಿದ್ದಾರೆ. ಕೋಟಿ ರಾಮು ನಿರ್ಮಾಪಕರಾಗಿ ಮಿಂಚಿದ್ದು ದೇವರಾಜ್ ಸಿನಿಮಾ ಮೂಲಕ. ಈಗ ದೇವರಾಜ್ ಪುತ್ರನ ಸಿನಿಮಾ ಅವರ ಪಾಲಿನ ಕೊನೇ ಸಿನಿಮಾ ಎನಿಸಿಕೊಳ್ಳಲಿದೆ
ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…
ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…
ಶಾಸಕ ಇಕ್ಬಾಲ್ ಹಸೇನ್ ಅವರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್ ಮಾಡಿದ್ದ ಆರೋಪದಡಿ…
ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ
ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…