ಪರಭಾಷೆಯಿಂದಲೂ ʼಗರುಡ  ಗಮನ ವೃಷಭ ವಾಹನʼ ಚಿತ್ರಕ್ಕೆ ಹರಿದು ಬರುತ್ತಿದೆ ಭಾರೀ ಬೇಡಿಕೆ

ರಾಜ್ ಬಿ. ಶೆಟ್ಟಿ ನಟನೆಯ ಗರುಡ  ಗಮನ ವೃಷಭ ವಾಹನ ಕನ್ನಡ ಸಿನಿಮಾ ಭರ್ಜರಿ ಮಟ್ಟದಲ್ಲಿ ಹಿಟ್‌ ಆಗಿದೆ. ಕರ್ನಾಟಕ ಮಾತ್ರವಲ್ಲ ಹೊರ ರಾಜ್ಯಗಳಲ್ಲೂ ವಿತರಕರು ಚಿತ್ರ ರಿಲೀಸ್ ಮಾಡಲು ಮುಂದಾಗಿದ್ದಾರೆ. ಇದೀಗ ಮತ್ತೊಂದು ಖುಷಿ ವಿಷಯ ಅಂದ್ರೆ  ಪರಭಾಷೆಯಿಂದಲೂ ಈ ಸಿನಿಮಾಗೆ ಭಾರೀ ಬೇಡಿಕೆ ಬರುತ್ತಿದೆಯಂತೆ.

ರಾಜ್ ಬಿ. ಶೆಟ್ಟಿ ಈ ಬಗ್ಗೆ ಮಾಹಿತಿ ನೀಡಿದ್ದು, “ಗರುಡ  ಗಮನ ವೃಷಭ ವಾಹನ ಚಿತ್ರದ ಡಬ್ಬಿಂಗ್ ರೈಟ್ಸ್‌ಗೆ ಬೇರೆ ಬೇರೆ ಭಾಷೆಗಳಿಂದ ಬೇಡಿಕೆ ಬರುತ್ತಿದೆ. ತೆಲುಗು, ತಮಿಳು ಸೇರಿದಂತೆ ಅನ್ಯ ಭಾಷೆಯವರು ರಿಮೇಕ್, ಸ್ಟೋರಿ ರೈಟ್ಸ್ ಕೊಡುವಂತೆ ಕೇಳಿದ್ದಾರೆ. ಈ ವಾರದಲ್ಲಿ ಈ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರುತ್ತೇವೆ” ಎಂದು ಹೇಳಿದ್ದಾರೆ.

“ಎರಡನೇ ವಾರದಲ್ಲಿ ಥಿಯೇಟರ್​ಗಳ ಸಂಖ್ಯೆ ಹೆಚ್ಚುತ್ತಿದೆ. ಕಆಂಧ್ರಪ್ರದೇಶದಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಚಿತ್ರ ಹೌಸ್​​ಫುಲ್ ಪ್ರದರ್ಶನ ಆಗುತ್ತಾ ಇದೆ. ಜನ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ವಿಭಿನ್ನ ರೀತಿಯ ಚಿತ್ರವನ್ನು ಇಷ್ಟಪಡುತ್ತಾರೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ” ಎಂದು ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.

Sneha Gowda

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

6 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

6 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

6 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

7 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

7 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

8 hours ago