ಪುನೀತ್ ರಾಜ್ಕುಮಾರ್ ಅವರನ್ನು ನಾವು ಕಳೆದುಕೊಂಡಿದ್ದೇವೆ ಅನ್ನೋದನ್ನು ನಂಬಲು ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಅವರು ನಮ್ಮ ಜತೆಗೆ ಇಲ್ಲ ಎಂಬ ವಿಚಾರ ಕೋಟ್ಯಂತರ ಅಭಿಮಾನಿಗಳಿಗೆ ನೋವು ತಂದಿದೆ.
ಪುನೀತ್ ರಾಜ್ಕುಮಾರ್ ಅವರಿಗೂ ಹೊಂಬಾಳೆ ಫಿಲ್ಮ್ಸ್ಗೂ ಒಳ್ಳೆಯ ನಂಟಿತ್ತು. ಹೊಂಬಾಳೆ ಫಿಲ್ಮ್ಸ್ನ ಮೊದಲ ಸಿನಿಮಾ ಪುನೀತ್ ಜತೆಗೆ ಅನ್ನೋದು ವಿಶೇಷ.
ಈಗ ಇದೇ ಬ್ಯಾನರ್ನಿಂದ ಸಿದ್ಧಗೊಂಡಿರುವ ‘ಕೆಜಿಎಫ್ 2’ ಸಿನಿಮಾ ನೋಡೋಕೆ ಅವರಿಲ್ಲ ಅನ್ನೋದು ದುಃಖದ ವಿಚಾರ. ಇಂದು (ಮಾರ್ಚ್ 27) ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.
ಈ ವೇಳೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರು ಅಪ್ಪು ಅವರನ್ನು ನೆನಪಿಸಿಕೊಂಡಿದ್ದಾರೆ. ಅಲ್ಲದೆ, ‘ಕೆಜಿಎಫ್ 2’ ಸಿನಿಮಾವನ್ನು ಪುನೀತ್ಗೆ ಅರ್ಪಿಸುತ್ತಿರುವುದಾಗಿ ಪ್ರಶಾಂತ್ ನೀಲ್ ಹೇಳಿದ್ದಾರೆ.
ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…
ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.
ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.
ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.