News Karnataka Kannada
Sunday, May 12 2024
ಸಾಂಡಲ್ ವುಡ್

ಪುನೀತ್‌ ರಾಜ್‌ಕುಮಾರ್‌ ನೇತ್ರ ಇನ್ನೂ 10 ಮಂದಿಗೆ ದೃಷ್ಟಿ ಭಾಗ್ಯ

Punith
Photo Credit :

ಬೆಂಗಳೂರು: ಪುನೀತ್‌ ರಾಜ್‌ಕುಮಾರ್‌ ಅವರನ್ನು ನಮ್ಮನ್ನು ದೈಹಿಕವಾಗಿ ಬಿಟ್ಟು ಹೋಗಿದ್ದಾರೆ. ಆದರೆ ಅವರ ಸಿನಿಮಾಗಳು ಅವರ ಆದರ್ಶಗಳು ಅವರ ಕೆಲಸಗಳು ನಮ್ಮ ಮುಂದೆ ಸದಾಕಾಲ ಇದ್ದೇ ಇರುತ್ತದೆ. ಈ ನಡುವೆ ಪುನೀತ್‌ ಅವರು ನೇತ್ರದಾನ ಮಾಡಿದ್ದು, ಅವರ ಪುಣ್ಯದ ಕೆಲಸದಿಂದ ಈಗಾಗಲೇ ನಾಲ್ವರು ಈ ಜಗತ್ತನ್ನು ನೋಡುತ್ತಿದಿದ್ದಾರೆ.

ಪುನೀತ್‌ ಅವರ ನೇತ್ರದಿಂದ ತೆಗೆದುಕೊಂಡಿದ್ದ ಇತರೆ ಅಗಾಂಶಗಳಿಂದ ಇನ್ನೂ 10 ಮಂದಿಗೆ ಸಹಾಯವಾಗಲಿದೆ ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ವೈದ್ಯರು ಶ್ರಮಿಸುತ್ತಿದ್ದಾರೆ ಎನ್ನಲಾಗಿದೆ. ಹೌದು, ಪುನೀತ್‌ ಅವರ ಕಣ್ಣಿನಿಂದ ಸ್ಟೆಮ್ ಸೆಲ್ (ಕಣ್ಣಿನ ರಿಮ್ ಭಾಗದಿಂದ ) ಗಳನ್ನು ಪ್ರಯೋಗಲಾಯದಲ್ಲಿ, ಕಸಿ ಮಾಡಲು ನಾರಾಯಣ ನೇತ್ರಾಲಯ ವೈದ್ಯರು ಮುಂದಾಗಿದ್ದು, ಈ ಪ್ರಯೋಗ ಮಲ್ಟಿಪಲ್ ಆಗಲು ಇನ್ನೂ ಕೆಲವು ದಿನಗಳು ಬೇಕಾಗುತ್ತದೆ. ಹೀಗಾಗಿ ಕನ್ನಡಿಗರ ಮುದ್ದಿನ ಅಪ್ಪು, ಕನ್ನಡ ನಾಡನ್ನು ಮತ್ತೊಬ್ಬರ ಕಣ್ಣಿನಲ್ಲಿ ನೋಡಲಿದ್ದು, ಮತ್ತೆ ಕನ್ನಡ ನಾಡಿನಲ್ಲಿ ಅಭಿಮಾನಿ ದೇವರುಗಳ ಕಣ್ಣಿನಲ್ಲಿ ನಾಡನ್ನು ನೋಡಲಿದ್ದಾರೆ.

ಪಟಾಕಿ ಸಿಡಿತದಿಂದ ದೃಷ್ಟಿ ಹಾನಿಯಾಗಿದ್ದರೆ ನಿವಾರಿಸಲು ಸ್ಟೆಮ್ ಸೆಲ್ ಚಿಕಿತ್ಸೆಯು ಉತ್ತಮವಾಗಿದೆ. ಉದಾಹರಣೆಗೆ ರೆಟಿನಲ್ ಪಿಗ್ಮೆಂಟ್ ಎಪಿಥೇಲಿಯಲ್ (RPE) ಕೋಶಗಳು. ಕಣ್ಣಿನ ಕಾಯಿಲೆಯಿಂದಾಗಿ ಹಾನಿಗೊಳಗಾದ ಅಥವಾ ಕಳೆದುಹೋದ ಜೀವಕೋಶಗಳನ್ನು ಬದಲಿಸಲು ಹೊಸ RPE ಕೋಶಗಳನ್ನು ಮತ್ತೆ ಕಣ್ಣಿನೊಳಗೆ ಚುಚ್ಚಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು