ಕೆಜಿಎಫ್-2′ ಸಿನಿಮಾದ ಟ್ರೇಲರ್ ಬಿಡುಗಡೆಗೆ ಆಗಮಿಸಿದ ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಕಾರ್ಯಕ್ರಮಕ್ಕೂ ಮೊದಲು ಪುನೀತ್ ರಾಜಕುಮಾರ್ ನಿವಾಸಕ್ಕೆ ಭೇಟಿ ನೀಡಿ, ಕುಂಬದವರಿಗೆ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಪುನೀತ್ ನಿವಾಸದಲ್ಲಿ ರಾಘವೇಂದ್ರ ರಾಜಕುಮಾರ್, ವಿನಯ್ ರಾಜಕುಮಾರ್ ಸೇರಿದಂತೆ, ರಾಜ್ ಕುಟುಂಬದ ಅನೇಕ ಸದಸ್ಯರು ಹಾಜರಿದ್ದರು.