ಕೆಜಿಎಫ್-2′ ಸಿನಿಮಾದ ಟ್ರೇಲರ್ ಬಿಡುಗಡೆಗೆ ಆಗಮಿಸಿದ ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಕಾರ್ಯಕ್ರಮಕ್ಕೂ ಮೊದಲು ಪುನೀತ್ ರಾಜಕುಮಾರ್ ನಿವಾಸಕ್ಕೆ ಭೇಟಿ ನೀಡಿ, ಕುಂಬದವರಿಗೆ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಪುನೀತ್ ನಿವಾಸದಲ್ಲಿ ರಾಘವೇಂದ್ರ ರಾಜಕುಮಾರ್, ವಿನಯ್ ರಾಜಕುಮಾರ್ ಸೇರಿದಂತೆ, ರಾಜ್ ಕುಟುಂಬದ ಅನೇಕ ಸದಸ್ಯರು ಹಾಜರಿದ್ದರು.
ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.
ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.
ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.
ಕೆಲವು ದಿನಗಳ ಹಿಂದೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್…
ಜಿಲ್ಲಾ ನ್ಯಾಯಾಲಯದಲ್ಲಿ ಸತತ ಮೂರು ವರ್ಷ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ನ್ಯಾಯಾಧೀಶರುಗಳಾದ ಶಾಂತಣ್ಣ ಮುತ್ತಪ್ಪ ಆಳ್ವ, ಆರ್.ಪಿ.ನಂದೀಶ್, ಎ.ಎಸ್. ಸೋಮ, ಎ.ಕಾಜಲ್…