ಪುನೀತ್ ನಿಧನರಾಗಿ ದಿನಗಳೇ ಉರುಳಿದ್ದರೂ ಪುನೀತ್ ಅವರ ಸಮಾಧಿ ಬಳಿ ಬರುವ ಅಭಿಮಾನಿಗಳ ಸಂಖ್ಯೆ ಕಡಿಮೆಯಾಗಿಲ್ಲ.
ಈ ಬಾರಿ ಅಭಿಮಾನಿಗಳಿಬ್ಬರು ಪುನೀತ್ ಸಮಾಧಿ ಬಳಿ ಬಂದಿದ್ದು, ಅಲ್ಲಿಯೇ ಮದುವೆಯಾಗುತ್ತೇವೆ ಎಂದಿದ್ದಾರೆ.
ನಾವು ಪುನೀತ್ ಅಭಿಮಾನಿಗಳು, ಪುನೀತ್ ಅವರ ಸಮ್ಮುಖದಲ್ಲೇ ಸಪ್ತಪದಿ ತುಳಿಯಬೇಕು ಎಂದು ಅಂದುಕೊಂಡಿದ್ದರು. ಆದರೆ ಈಗ ಅದು ಆಗದ ಕಾರಣ ಪುನೀತ್ ಅವರ ಸಮಾಧಿ ಮುಂದೆಯೇ ಮದುವೆ ಆಗುತ್ತೇವೆ ಎಂದು ಕುಳಿತಿದ್ದಾರೆ.
ಜೊತೆಗೆ ರಾಘಣ್ಣ, ಶಿವಣ್ಣ ಕೂಡ ಬಂದು ಆರ್ಶೀವಾದ ನೀಡಬೇಕು ಎಂದು ಪ್ರೇಮಿಗಳು ಕೋರುತ್ತಿದ್ದಾರೆ. ಇವರಿಬ್ಬರೂ ಎರಡು ವರ್ಷದಿಂದ ಪ್ರೀತಿಸುತ್ತಿದ್ದು, ಮನೆಯವರಿಂದ ಮದುವೆಗೆ ಯಾವ ವಿರೋಧವೂ ಇಲ್ಲ.
ಪುನೀತ್ ಸಮಾಧಿ ಮುಂದೆ ಮದುವೆಯಾಗಲು ಈಗಾಗಲೇ ರಾಜ್ಕುಟುಂಬದ ಅನುಮತಿ ಪಡೆದಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…
ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…
'ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…
ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…
ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…
ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…