ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ಆತ್ಮೀಯ ಕನ್ನಡದ ಬಂಧುಗಳೆ ಕೋವಿಡ್ ಸರ್ವ ದೇಶದ ಜನರನ್ನು ಸಂಕಷ್ಟಕ್ಕೆ ದೂಡಿತು. ಇಂಥ ಸಂಕಷ್ಟ ಸಮಯದಲ್ಲಿ ಅಲ್ಪಸ್ವಲ್ಪ ಜನರಿಗೆ ಸಂತೋಷ ನೀಡಿದ್ದು ಕಲೆ, ಅದು ಯಾವುದೆ ಭಾಷೆಯದ್ದಾಗಲಿ. ಚಿತ್ರಮಂದಿರ ಬಂದ್ ಆದರು ಸಣ್ಣ ಪರದೆಯಲ್ಲಿ ನಿಮ್ಮ ನ್ನು ರಂಜಿಸಿತು. ಅಂಥ ಕಲಾರಂಗ ಮತ್ತೆ ಚಿಗುರಿ ನಿಮ್ಮ ಮುಂದೆ ನಿಲ್ಲಬೇಕು ಎಂದರೆ ನೀವು ಹರಸಬೇಕು ಎಂದಿದ್ದಾರೆ.
ಇಂದು 100% ಚಿತ್ರಮಂದಿರ ತೆರೆದಿದೆ, ನಿಮ್ಮ ನೆಚ್ಚಿನ ನಟ-ನಟಿಯರ ಚಿತ್ರಗಳು ಇದೆ ಅಕ್ಟೋಬರನಿಂದ ತೆರೆಗೆ ಬರುತ್ತಿವೆ. ಕುಟುಂಬ ಸಮೇತ ನಿಮ್ಮ ನೆಚ್ಚಿನ ಚಿತ್ರಗಳನ್ನ ಚಿತ್ರಮಂದಿರದಲ್ಲೆ ನೋಡಿ ಆನಂದಿಸಿ. ಈ ಅಕ್ಟೋಬರ್ ಇಂದ ನನ್ನ ಆತ್ಮೀಯ ಕನ್ನಡದ ಕಲಾಬಂಧುಗಳ ಚಿತ್ರ ಬಿಡುಗಡೆಯಾಗುತ್ತಿವೆ. ನಿಮ್ಮ ಸಂತೋಷ ಚಪ್ಪಾಳೆ ಸದ್ಧಿಗೆ ಕಾಯುತ್ತಿದೆ ಕಲಾರಂಗ ಎಂದಿದ್ದಾರೆ
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…