ಬೆಂಗಳೂರು: ನಟ ದರ್ಶನ್ ಬಣ್ಣದ ಬದುಕಿಗೆ ಕಾಲಿಟ್ಟು ಬರೋಬ್ಬರಿ 25 ವರ್ಷಗಳು. ಇದರ ನೆನಪಿಗಾಗಿ ಶ್ರೀರಂಗಪಟ್ಟಣದಲ್ಲಿ ‘ಬೆಳ್ಳಿ ಪರ್ವ ಡಿ 25’ ಅನ್ನೋ ಅದ್ದೂರಿ ಕಾರ್ಯಕ್ರಮ ಮಾಡಲಾಯ್ತು.
ಇನ್ನು, ಕಾರ್ಯಕ್ರಮದಲ್ಲಿ ಮಾತಾಡಿದ ನಟ ದರ್ಶನ್, ನನ್ನ ಜೀವನ ನನ್ನ ಸೆಲೆಬ್ರಿಟಿಗಳಿಗೆ ಮಾತ್ರ. ನಾನು ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳಲ್ಲ, ನನಗೆ ಸಿನಿಮಾ ಮಾತ್ರ ಇಂಪಾರ್ಟೆಂಟ್ ಎಂದರು.
ನಾನು ಇವತ್ತಿಗೂ ಹೇಳ್ತಾ ಇದೀನಿ, ಎಲ್ಲಾ ಬದಿಗಿಡ್ತೀನಿ. ನನಗೆ ನನ್ನ ಅಭಿಮಾನಿಗಳು ಮುಖ್ಯ, ಕೆಲಸ ಮುಖ್ಯ, ಇನ್ಯಾರೇ ಆಗಲೀ ಏನೇ ಆಗಲೀ ಏಯ್ ಥೂ. ಏಯ್ ಥೂ ಅನ್ನೋ ಪದ ನನಗೆ ತುಂಬಾ ಇಷ್ಟ. ಕಾರಣ ನನಗೆ ಯಾವುದಕ್ಕೂ ತಲೆ ಕೆಡಿಸಿಕೊಳ್ಳುವಷ್ಟು ಟೈಮ್ ಇಲ್ಲ. ನನಗೆ ಆ ಪುರುಸೊತ್ತು ಇಲ್ಲ. ಏಕೆಂದರೆ, ನಾನು ಬೆಳಗ್ಗೆ ಎದ್ದ ತಕ್ಷಣ ನನ್ನ ಕೆಲಸ ಏನು, ಮುಂದೇನು ಮಾಡಬೇಕು ಅಂತಷ್ಟೇ ಕನಸು ಕಾಣೋದು. ಇವತ್ತು ಇವಳು ಇರ್ತಾಳೆ, ನಾಳೆ ಅವಳು ಇರ್ತಾಳೆ. ಏಯ್ ಹೋಗ್ರೇ ನಿಮ್ಮ ಅಜ್ಜಿನೇ ಬಡಿಯಾ. ನಿಮ್ಮಗಳ ಬಗ್ಗೆ ತಲೆ ಕೆಡಿಸ್ಕೊಂಡು ನಾನ್ಯಾಕೇ ಟೈಮ್ ವೇಸ್ಟ್ ಮಾಡಲಿ ಎಂದು ಖಡಕ್ ಆಗಿ ಹೇಳಿದ್ದಾರೆ.
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…
ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.