News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಸಿಎಂ ನಾಮಪತ್ರ ಸಲ್ಲಿಕೆಗೆ ಅಭಿನಯ ಚಕ್ರವರ್ತಿ ಸಾಥ್

Hubli: Abhinaya Chakraborty Saath for CM nomination submission
Photo Credit : News Kannada

ಹುಬ್ಬಳ್ಳಿ: ನಗರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಆಗಮಿಸಿದ್ದು, ಸಿಎಂ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆಗೆ ಹಾಗೂ ಪ್ರಚಾರಾರ್ಥವಾಗಿ ಆಗಮಿಸಿದ ಸುದೀಪ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ಸ್ವಾಗತಿಸಲಾಯಿತು.

ಹುಬ್ಬಳ್ಳಿ ಏರ್ಪೋಟ್ ಗೆ ಆಗಮಿಸಿದ ನಟ ಸುದೀಪ್ ಗೆ ಶಾಲು ಹಾಕಿ ಸನ್ಮಾನ ಮಾಡಿದ ಬಿಜೆಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಹುಬ್ಬಳ್ಳಿ ಏರ್ಪೋಟ್  ನಿಂದ ಸಿಎಂ ನಾಮಪತ್ರ ಸಲ್ಲಿಕೆಗೆ ಸುದೀಪ್ ಪ್ರಯಾಣ ಬೆಳೆಸಿದ್ದಾರೆ. ಇನ್ನೂ ಹಾವೇರಿ ಜಿಲ್ಲೆಯ ಶಿಗ್ಗಾವಿಗೆ ಪ್ರಯಾಣ ಬೆಳೆಸಿರುವ ಸುದೀಪ್, ಸಿಎಂ ಬಸವರಾಜ ಬೊಮ್ಮಾಯಿ ಪರ ಮತಯಾಚನೆ ಮಾಡಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು