ಬೆಂಗಳೂರು: ನಟಿ ಮೇಘಾ ಶೆಟ್ಟಿ ಕಿರುತೆರೆ, ಧಾರಾವಾಹಿಗೆ ವಿದಾಯ ಹೇಳಲು ಸಜ್ಜಾಗಿದ್ದಾರೆ. ಜೊತೆ ಜೊತೆಯಲಿ ನನ್ನ ನಾಲ್ಕು ವರ್ಷಗಳ ಪಯಣ ಮುಗಿಯುತ್ತಿದೆ. ನಾನು ಇಡೀ ಸಿಬ್ಬಂದಿಯೊಂದಿಗೆ ನಿಕಟ ಬಾಂಧವ್ಯವನ್ನು ಹೊಂದಿದ್ದೇನೆ. ಈಗ ಧಾರಾವಾಹಿ ಮುಗಿದಿರುವುದರಿಂದ ಸಿನಿಮಾದತ್ತ ಮಾತ್ರ ಗಮನ ಹರಿಸುತ್ತೇನೆ ಎಂದು ಹೇಳಿದ್ದಾರೆ.
ನನಗೆ ಸಾಕಷ್ಟು ಆಫರ್ ಗಳು ಬರುತ್ತಿದ್ದು, ಆಸಕ್ತಿದಾಯಕ ಸ್ಕ್ರಿಪ್ಟ್ ಅಂತಿಮಗೊಳಿಸಲು ಕಾಯುತ್ತಿದ್ದೇನೆ ಎಂದು ಮೇಘಾ ಶೆಟ್ಟಿ ತಿಳಿಸಿದ್ದಾರೆ.
ಕಿರುತೆರೆ ಪ್ರಯಾಣವು ತನಗೆ ಬಹಳಷ್ಟು ಕಲಿಸಿದೆ. ಈ ಪ್ರಯಾಣದಲ್ಲಿ ಅಪಾರ ಬೆಂಬಲ ನೀಡಿದ ತನ್ನ ಅಭಿಮಾನಿಗಳಿಗೆ ಧನ್ಯವಾದವನ್ನು ಮೇಘಾ ತಿಳಿಸಿದ್ದಾರೆ. ಮೇಘಾ ತಮ್ಮ ಸಿನಿಮಾ ವೃತ್ತಿಜೀವನದತ್ತ ಗಮನ ಹರಿಸಲು ಕಿರುತೆರೆಗೆ ವಿದಾಯ ಹೇಳುತ್ತಿದ್ದಾರೆ.
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.