ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ರಚಿತಾರಾಮ್‌ ಭೇಟಿ

ಉಳ್ಳಾಲ: ತುಳುನಾಡಿನ ಕಾರಣಿಕ ದೈವ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಇಂದು ಸ್ಯಾಂಡಲ್‌ ವುಡ್‌ ನಟಿ, ಡಿಂಪಲ್‌ ಬೆಡಗಿ
ರಚಿತಾರಾಮ್‌ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಕೊರಗಜ್ಜ ದೈವದ ಕಾರಣಿಕದ ಬಗ್ಗೆ ನನ್ನ ಸ್ನೇಹಿತರು ತಿಳಿಸಿದ್ದರು. ಆದ್ದರಿಂದ ನನಗೂ ಇಲ್ಲಿಗೆ ಬರಬೇಕು ಎಂದು ಅನ್ನಿಸಿತು. ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು ತುಂಬಾ ಚೆನ್ನಾಗಿದೆ. ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್‌ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿದೆ ಎಂದು ರಚಿತಾರಾಮ್ ತಿಳಿಸಿದರು. ಕೊರಗಜ್ಜನ ಆದಿ ಕ್ಷೇತ್ರದ ವತಿಯಿಂದ ರಚಿತಾ ರಾಮ್‌ ಅವರನ್ನ ಶಾಲು ಹೊದಿಸಿ ಅಭಿನಂದಿಸಲಾಯಿತು.

ಈ ಸಂದರ್ಭ ಎ.ಜೆ. ಆಸ್ಪತ್ರೆ ಮುಖ್ಯಸ್ಥ ಡಾ. ಪ್ರಶಾಂತ್ ಶೆಟ್ಟಿ ಮಾರ್ಲ, ಆಶ್ರಿತಾ ಶೆಟ್ಟಿ, ಹೊಟೇಲ್ ಫುಡ್ ಲ್ಯಾಂಡ್ ಮಾಲೀಕ ಆಶೀಶ್ ಶೆಟ್ಟಿ, ಮಾಗಡಿ ಸ್ವಾಮಿಲಿ ಟ್ರಸ್ಟ್ ಅಧ್ಯಕ್ಷ ಜಯರಾಮ್‌ ಭಂಡಾರಿ, ಟ್ರಸ್ಟಿಗಳಾದ ಮಹಾಬಲ ಹೆಗ್ಡೆ, ಪ್ರೀತಮ್ ಶೆಟ್ಟಿ, ಮಾಗಡಿ ಕುಟುಂಬದ ಜಗನ್ನಾಥ್ ಶೆಟ್ಟಿ, ಸ್ವಾತಿ ಶೆಟ್ಟಿ ಮೊದಲಾದವರಿದ್ದರು.

Gayathri SG

Recent Posts

ಸರ್ಕಾರಿ ಆಸ್ಪತ್ರೆಯ ಕಾರಿಡಾರ್​ನಲ್ಲಿ ನರ್ಸ್ ವೊಬ್ಬರು ಸ್ಕೂಟಿಯಲ್ಲಿ ಓಡಾಟ

ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ವೊಬ್ಬರು ಕಪ್ಪು ಕನ್ನಡಕ ಹಾಕಿಕೊಂಡು ಒಂದು ವಾರ್ಡ್​ನಿಂದ ಮತ್ತೊಂದು ವಾರ್ಡ್​ನ ರೋಗಿಗಳ ಬಳಿ ಸ್ಕೂಟಿಯಲ್ಲಿ ಹೋಗಿ  ಚಿಕಿತ್ಸೆ…

14 mins ago

ಚಾಮರಾಜನಗರದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ  ಮಹಿಳಾ ಕಾಂಗ್ರೆಸ್ ಘಟಕ  ಪ್ರತಿಭಟನೆ…

14 mins ago

ರೇವಣ್ಣ ಕಿಡ್ನಾಪ್ ಕೇಸ್​ : ಜಾಮೀನು ಅರ್ಜಿ ವಿಚಾರಣೆ ​ಮುಂದೂಡಿದ ಕೋರ್ಟ್​

ಪ್ರಜ್ವಲ್ ರೇವಣ್ಣ ಪೆನ್​ ಡ್ರೈವ್ ಕೇಸ್​ನಲ್ಲಿ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಹೆಚ್​ ಡಿ ರೇವಣ್ಣ ಎಸ್​ಐಟಿ…

21 mins ago

ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ

ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಅವರು  ಕಾಮಾಕ್ಯ ದೇವಸ್ಥಾನಕ್ಕೆ  ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳು…

32 mins ago

ಎಚ್ಚರ! ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು : ಐವರು ಅಸ್ವಸ್ಥ

ಚಿಕನ್‌ ಶವರ್ಮ ಎಂದರೆ ಕೆಲವರಿಗೆ ತುಂಬ ಪ್ರಿಯ ಇದರ ಅಡ್ಡ ಪರಿಣಾಮ ತಿಳಿದಿದ್ದರು ತಿನ್ನುವುದು ಕಡಿಮೆ ಮಾಡುವುದಿಲ್ಲ ಆದರೆ ಇದೇ…

34 mins ago

ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ಅಭಿಯಾನ

ಜಿಲ್ಲೆಯ ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಮೇ8ರಂದು ಅಭಿಯಾನ ನಡೆಸಲು ಚಿಂತನೆ ನಡೆಸಲಾಗಿದೆ.

42 mins ago