‘ರಿಚರ್ಡ್ ಆಂಟನಿ’ ಕುರಿತು ಅಪ್ ಡೇಟ್ ನೀಡಿದ ರಕ್ಷಿತ್ ಶೆಟ್ಟಿ

ರಕ್ಷಿತ್ ಶೆಟ್ಟಿ ತಮ್ಮ ಅಭಿಮಾನಿಗಳಿಗೆ ಇನ್ ಡೈರೆಕ್ಟ್ ಆಗಿ ರಿಚರ್ಡ್ ಆಂಟನಿ ಕುರಿತು ಅಪ್ ಡೇಟ್ ವೊಂದನ್ನು ನೀಡಿದ್ಧಾರೆ. ರಿಚರ್ಡ್ ಆಂಟನಿ ಯಾವಾಗಿಂದ ಶುರು ಎಂದು ಕೇಳಲಾದ ಪ್ರಶ್ನೆಗೆ ತಮ್ಮ ಉಳಿದವರು ಕಂಡಂತೆ ಸಿನಿಮಾ ರಿಲೀಸ್ ಡೇಟ್ ಹೇಳಿದ್ದಾರೆ. ಮಾರ್ಚ್ 28ಕ್ಕೆ ಎಂದು ಹೇಳುವ ಮೂಲಕ ರಿಚರ್ಡ್ ಆಂಟನಿಯ ಮುಹೂರ್ತದ ದಿನಾಂಕವನ್ನೂ ಅವರು ಬಹಿರಂಗಪಡಿಸಿದ್ದಾರೆ.

ಈ ಹಿಂದೆ ಹೊಂಬಾಳೆ ಸಂಸ್ಥೆಯ ಆಪ್ತರು ಕೂಡ ಮಾರ್ಚ್‌ ಕೊನೆಯ ವಾರದ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಚಿತ್ರಕ್ಕೆ ಮುಹೂರ್ತ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಹೊಂಬಾಳೆ ಫಿಲ್ಮ್ಸ್ಅಂ ಗಳದಿಂದಲೇ ಬಂದಿತ್ತು. ಈ ಚಿತ್ರವನ್ನು ಅದ್ಧೂರಿಯಾಗಿ ತಯಾರಿಸುವುದಕ್ಕಾಗಿ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

‘ರಿಚರ್ಡ್​ ಆಂಟನಿ’ ಸಿನಿಮಾ ಘೋಷಣೆ ಆಗಿ ಎರಡು ವರ್ಷಗಳೇ ಕಳೆದಿವೆ. ಈವರೆಗೆ ಸಿನಿಮಾ ಸೆಟ್ಟೇರಿಲಿಲ್ಲ. ರಕ್ಷಿತ್ ಶೆಟ್ಟಿ ಬೇರೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಿದ್ದು ಇದಕ್ಕೆ ಪ್ರಮುಖ ಕಾರಣ.

‘ರಿಚರ್ಡ್​ ಆಂಟನಿ’ ಸಿನಿಮಾ ಮಾರ್ಚ್ 28ಕ್ಕೆ ಸೆಟ್ಟೇರಲಿದೆಯಂತೆ. ‘ಹೊಂಬಾಳೆ ಫಿಲ್ಮ್ಸ್’ ಈ ಚಿತ್ರಕ್ಕೆ ಬಂಡವಾಳ ಹೂಡಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಸಿನಿಮಾ ತಂಡದಿಂದಲೇ ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

 

Ashitha S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

2 mins ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

24 mins ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

46 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

1 hour ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

1 hour ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

1 hour ago