News Karnataka Kannada
Thursday, May 09 2024
ಸಾಂಡಲ್ ವುಡ್

ಹೆಮ್ಮೆಯ ಕಾಂತಾರ ಚಲನಚಿತ್ರವು 50 ನೆ ದಿನದತ್ತ ಸಾಗುತಿರುವಂತೆ ಮರಳು ಶಿಲ್ಪದ ಶುಭಾಶಯ

Kantara
Photo Credit : By Author

ತುಳುನಾಡಿನ ಕರಾವಳಿಯ ಸಂಸೃತಿಯನ್ನು ಪ್ರಪಂಚದಾದ್ಯಂತ ಪಸರಿಸಿದ ಹೆಮ್ಮೆಯ ಕಾಂತಾರ ಚಲನಚಿತ್ರವು 50 ನೆ ದಿನದತ್ತ ಸಾಗುತಿರುವಂತೆ ಕರಾವಳಿಯ ಮಣಿಪಾಲ್ ಸ್ಯಾಂಡ್ ಹಾರ್ಟ್ ನ ಕಲಾವಿದರಾದ ಶ್ರೀನಾಥ್ ಮಣಿಪಾಲ, ವೆಂಕಿ ಪಲಿಮಾರು, ರವಿ ಹಿರೆಬೆಟ್ಟು ಇವರು ಆಭರಣ ಜ್ಯುವೆಲೆರ್ಸ್ ನ ಸಹಯೋಗದೊಂದಿಗೆ ಕಾಪು ಕಡಲಕಿನಾರೆಯಲ್ಲಿ 1 ಅಧ್ಭುತವಾದ ಮರಳುಶಿಲ್ಪವನ್ನು ರಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು