ತುಳುನಾಡಿನ ಕರಾವಳಿಯ ಸಂಸೃತಿಯನ್ನು ಪ್ರಪಂಚದಾದ್ಯಂತ ಪಸರಿಸಿದ ಹೆಮ್ಮೆಯ ಕಾಂತಾರ ಚಲನಚಿತ್ರವು 50 ನೆ ದಿನದತ್ತ ಸಾಗುತಿರುವಂತೆ ಕರಾವಳಿಯ ಮಣಿಪಾಲ್ ಸ್ಯಾಂಡ್ ಹಾರ್ಟ್ ನ ಕಲಾವಿದರಾದ ಶ್ರೀನಾಥ್ ಮಣಿಪಾಲ, ವೆಂಕಿ ಪಲಿಮಾರು, ರವಿ ಹಿರೆಬೆಟ್ಟು ಇವರು ಆಭರಣ ಜ್ಯುವೆಲೆರ್ಸ್ ನ ಸಹಯೋಗದೊಂದಿಗೆ ಕಾಪು ಕಡಲಕಿನಾರೆಯಲ್ಲಿ 1 ಅಧ್ಭುತವಾದ ಮರಳುಶಿಲ್ಪವನ್ನು ರಚಿಸಿದರು.
ಹೆಮ್ಮೆಯ ಕಾಂತಾರ ಚಲನಚಿತ್ರವು 50 ನೆ ದಿನದತ್ತ ಸಾಗುತಿರುವಂತೆ ಮರಳು ಶಿಲ್ಪದ ಶುಭಾಶಯ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.