ಸ್ಯಾಂಡಲ್ವುಡ್ನಲ್ಲಿ ಇಂದಿನಿಂದ ಯುವ ಘರ್ಜನೆ ಶುರುವಾಗಲಿದೆ. ದೊಡ್ಮನೆಯ ಫ್ಯೂಚರ್ ಸ್ಟಾರ್ ಯುವರಾಜ್ ಕುಮಾರ್ ನಟನೆಯ ಚೊಚ್ಚಲ ಸಿನಿಮಾ ಇಂದು ರಿಲೀಸ್ ಆಗುತ್ತಿದೆ.
ಕಳೆದ ಒಂದು ವರ್ಷದಿಂದ ದೊಡ್ಮನೆ ಅಭಿಮಾನಿಗಳು ಬಹಳ ನಿರೀಕ್ಷೆಯಿಂದ ಎದುರು ನೋಡ್ತಿರುವ ‘ಯುವ’ ಸಿನಿಮಾ ಇಂದು ಬೆಳ್ಳಿತೆರೆ ಮೇಲೆ ರಾರಾಜಿಸಲಿದೆ. ರಾಜ್ಯಾದ್ಯಂತ ಸುಮಾರು 350ಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ಯುವ ಘರ್ಜನೆ ಆರಂಭವಾಗಲಿದ್ದು, ಯುವ ಸಂಭ್ರಮ ಜೋರಾಗಿದೆ.
ಚೊಚ್ಚಲ ಚಿತ್ರದಲ್ಲೇ ಫೈಟ್, ಡ್ಯಾನ್ಸ್, ಡೈಲಾಗ್ ಮೂಲಕ ಅಬ್ಬರಿಸೋ ಸೂಚನೆ ಕೊಟ್ಟಿರುವ ಯುವ ಬಾಕ್ಸಾಫೀಸ್ನಲ್ಲೂ ಧೂಳೆಬ್ಬಿಸುವ ನಿರೀಕ್ಷೆ ಇದೆ. ಇನ್ನು ಸಂತೋಷ್ ಆನಂದ್ ರಾಮ್ ಡೈರೆಕ್ಷನ್, ಹೊಂಬಾಳೆ ಫಿಲಂಸ್ ಪ್ರೊಡಕ್ಷನ್ ಚಿತ್ರದ ಕಿಕ್ ಹೆಚ್ಚಿಸಿದೆ. ಸಪ್ತಮಿ ಗೌಡ ನಾಯಕಿಯಾಗಿದ್ದು, ಹೊಸ ಜೋಡಿ ಭರವಸೆ ಮೂಡಿಸಿದೆ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…
ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…
ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…