Showing 20 of 289 posts • Page 1 of 15
ಸೌತೆಕಾಯಿಯಲ್ಲಿ ಹೆಚ್ಚಿನ ನೀರಿನ ಅಂಶವಿದೆ, ಇದು ನಿಮ್ಮನ್ನು ಹೈಡ್ರೀಕರಿಸಲು ಸಹಾಯ ಮಾಡುತ್ತದೆ.
ಆರ್ವಿಆರ್ ಹೆಲ್ತ್ ಕೇರ್ ಭಾರತದಾದ್ಯಂತ ಸುಲಭವಾಗಿ ಸಿಗುವ, ಅತ್ಯುನ್ನತ ದರ್ಜೆಯ ವೈದ್ಯಕೀಯ ಸೇವೆಯನ್ನು ಒದಗಿಸುವ ತನ್ನ ಧ್ಯೇಯೋದ್ದೇಶದಲ್ಲಿ ಪ್ರಮುಖ ಮೈಲಿಗಲ್ಲನ್ನು ಘೋಷಿಸಲು ಹೆಮ್ಮೆಪಡುತ್ತದೆ. ಸಂಸ್ಥೆಯು ತನ್ನ ಆಯಕಟ್ಟಿನ ಬೆಳವಣಿಗೆಯ ಯೋಜನೆಗಳನ್ನು ಅನಾವರಣಗೊಳಿಸಲು ಮತ್ತು ಕೇರಳದ ಕಾಸರಗೋಡಿನಲ್ಲಿ ‘ಆರ್ವಿಆರ್ ನ್ಯೂರೋ-ಅಂಕಾಲಜಿ ಸೆಂಟರ್ನ ಅಧಿಕೃತ ಉದ್ಘಾಟನೆಯನ್ನು ಘೋಷಿಸಲು 24 ಜುಲೈ 2026 ರಂದು ಬೆಳಿಗ್ಗೆ 11:30 ಕ್ಕೆ ಮಂಗಳೂರಿನ ದಿ ಓಷನ್ ಪರ್ಲ್ನಲ್ಲಿ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಂಡಿತು.
ಟೊಮೆಟೊ ಹಣ್ಣುಗಳು ಪಾರ್ಶ್ವವಾಯು, ಕಣ್ಣಿನ ತೊಂದರೆ, ಹೃದಯದ ಸಮಸ್ಯೆಗಳನ್ನು ತಡೆಯುತ್ತದೆ. ಪೊಟ್ಯಾಸಿಯಮ್, ವಿಟಮಿನ್ ಬಿ, ಇ ಮತ್ತು ಇತರ ಪೋಷಕಾಂಶಗಳನ್ನು ಕೆಂಪು ಬಣ್ಣದ ಈ ಟೊಮೆಟೊ ಹಣ್ಣುಗಳು ಹೊಂದಿವೆ.
ಮೂಲಂಗಿಯಲ್ಲಿ ವಿಟಮಿನ್ ಎ, ಬಿ ಮತ್ತು ಸಿ ಅಂಶವಿದೆ. ಅದರಲ್ಲಿ ರೋಗನಿರೋಧಕ ಶಕ್ತಿ ಇದೆ. ನೈಸರ್ಗಿಕವಾಗಿ ಭೂಮಿಯಲ್ಲಿ ಬೆಳೆಯುವಂತ ಈ ಮೂಲಂಗಿಯಲ್ಲಿ ವಿಟಮಿನ್ ಪ್ರಮಾಣ ಹೇರಳವಾಗಿರುತ್ತದೆ. ಮೂಲಂಗಿಯನ್ನು ತಿನ್ನುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ.
ಪನೀರ್ ಸೇವಿಸುವುದರಿಂದ ನಿಮ್ಮ ಮೂಳೆಗಳು, ಹಲ್ಲುಗಳು ಬಲಗೊಂಡು ನಿಮ್ಮ ರಕ್ತದ ಒತ್ತಡ, ಮಧುಮೇಹ ಮತ್ತು ಹೃದಯದ ಸಮಸ್ಯೆ ಕೂಡ ಪರಿಹಾರವಾಗುತ್ತದೆ.
ಬದನೆಕಾಯಿ ಆರೋಗ್ಯಕ್ಕೆ ಮಾತ್ರವಲ್ಲ ಮೆದುಳಿಗೆ ತುಂಬಾ ಪ್ರಯೋಜನಕಾರಿ.
ಬೆಂಡೆಕಾಯಿ ಸಾಕಷ್ಟು ಔಷಧಿಯ ಗುಣಗಳನ್ನು ಹೊಂದಿದೆ. ಡಯಾಬಿಟಿಸ್ ಇರುವವರಿಗೆ ಬೆಂಡೆಕಾಯಿ ಸೇವನೆಯು ಉತ್ತಮ ಮದ್ದಾಗಿದೆ.
ತಿದಿನ ಒಂದು ಬಾಳೆಹಣ್ಣು ತಿನ್ನುವುದರಿಂದ ನೈಸರ್ಗಿಕ ಶಕ್ತಿ ವರ್ಧನೆಯಾಗುವುದರ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
ಬೀಟ್ರೂಟ್ ನೈಸರ್ಗಿಕ ನೈಟ್ರೇಟ್ಗಳಿಂದ ತುಂಬಿದ್ದು, ಇದು ರಕ್ತನಾಳಗಳನ್ನು ಸಡಿಲಗೊಳಿಸಲು ಮತ್ತು ರಕ್ತದ ಹರಿವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಕ್ಯಾರೆಟ್ ಅತ್ಯಂತ ಬಹುಮುಖ ಮತ್ತು ಪೌಷ್ಟಿಕ ತರಕಾರಿಯಾಗಿದ್ದು, ಆರೋಗ್ಯ ಪ್ರಯೋಜನಗಳಿಂದ ತುಂಬಿದೆ.
ಮೊಟ್ಟೆಯಲ್ಲಿ ಗುಣಮಟ್ಟದ ಪ್ರೊಟೀನ್, ಅಗತ್ಯ ಅಮಿನೋ ಆಮ್ಲಗಳು ಮತ್ತು ಪ್ರಮುಖ ಜೀವಸತ್ವಗಳು ಇರುತ್ತವೆ. ಮೊಟ್ಟೆಯ ಹಳದಿ ಲೋಳೆಯಲ್ಲಿ ಸುಮಾರು 180 ಮಿಲಿ ಗ್ರಾಂ ಕೊಲೆಸ್ಟ್ರಾಲ್ ಇರುತ್ತದೆ.
ಲಿಚಿ ಹಣ್ಣು ಗುಲಾಬಿ ಬಣ್ಣದ ಹೊರಗಿನ ಸಿಪ್ಪೆ ಹಾಗೂ ಬಿಳಿ ಬಣ್ಣದ ತಿರುಳು ಹೊಂದಿದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ ಹಾಗೂ ಆ್ಯಂಟಿಆಕ್ಸಿಡೆಂಟ್ಗಳು ಹೇರಳವಾಗಿವೆ.
ಮೊಳಕೆ ಭರಿತ ಕಾಳುಗಳು ಪೋಷಕಾಂಶಯುಕ್ತವಾಗಿದ್ದು, ದೇಹಕ್ಕೆ ಬೇಕಾದ ಚೈತನ್ಯವನ್ನು ನೀಡುವ ಶಕ್ತಿ ಹೊಂದಿವೆ. ಮೊಳಕೆ ಕಾಳುಗಳು ಸುಲಭವಾಗಿ ಜೀರ್ಣವಾಗುತ್ತವೆ.
ಮೊಟ್ಟೆ ಆರೋಗ್ಯದ ಮೇಲೆ ಸಕರಾತ್ಮಕ ಪರಿಣಾಮ ಬೀರುತ್ತದೆ. ಕೇವಲ ತ್ವಚೆ ಮತ್ತು ಹೊಳೆಯುವ ಕೂದಲನ್ನು ನೀಡುವುದಲ್ಲದೆ, ಮಾನಸಿಕ ಸ್ಥಿತಿಯನ್ನು ಸಹ ಉತ್ತಮಗೊಳಿಸುತ್ತವೆ.
ಪ್ರತಿದಿನ ರಾತ್ರಿ ಮಲಗುವ ಮುನ್ನ ಒಂದು ಏಲಕ್ಕಿಯನ್ನು ಜಗಿಯುವುದರಿಂದ ದೇಹಕ್ಕೆ ಆರೋಗ್ಯವನ್ನು ನೀಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಆರೋಗ್ಯಕ್ಕೆ ಸಹಕಾರಿಯಾಗಿದೆ.
ಎಳನೀರು ಕುಡಿಯುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ. ಬೆಳಿಗ್ಗೆ ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಯಾವುದೇ ಒತ್ತಡವಿಲ್ಲದೆ ಚುರುಕಾಗುತ್ತದೆ
ಲವಂಗ ಆರೋಗ್ಯಕ್ಕೆ ಅನೇಕ ಅನಿರೀಕ್ಷಿತ ಪ್ರಯೋಜನಗಳನ್ನು ನೀಡುತ್ತದೆ.
ತುಳಸಿ ಎಲೆಯಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ತುಳಸಿ ಎಲೆಯ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಸುಮಾರು 6 ತಿಂಗಳ ಕಾಲ ನಿಯಮಿತವಾಗಿ ಸೇವಿಸುವುದರಿಂದ ಮೂತ್ರಪಿಂಡಗಳು ಬಲಗೊಳ್ಳುತ್ತವೆ.
ಬೆಳ್ಳುಳ್ಳಿಯನ್ನು ಔಷಧಿಯಾಗಿ ಬಳಸಲಾಗುತ್ತಿದೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಗೆ ಹಸಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಅದರ ಆರೋಗ್ಯಕಾರಿ ಗುಣಗಳು ಮತ್ತಷ್ಟು ಪರಿಣಾಮಕಾರಿಯಾಗಿರುತ್ತದೆ.
ದಾಸವಾಳದ ಹೂವುಗಳಿಂದ ತಯಾರಿಸಿದ ಈ ಚಹಾವು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.