Showing 20 of 279 posts • Page 1 of 14
ಮೊಟ್ಟೆಯಲ್ಲಿ ಗುಣಮಟ್ಟದ ಪ್ರೊಟೀನ್, ಅಗತ್ಯ ಅಮಿನೋ ಆಮ್ಲಗಳು ಮತ್ತು ಪ್ರಮುಖ ಜೀವಸತ್ವಗಳು ಇರುತ್ತವೆ. ಮೊಟ್ಟೆಯ ಹಳದಿ ಲೋಳೆಯಲ್ಲಿ ಸುಮಾರು 180 ಮಿಲಿ ಗ್ರಾಂ ಕೊಲೆಸ್ಟ್ರಾಲ್ ಇರುತ್ತದೆ.
ಲಿಚಿ ಹಣ್ಣು ಗುಲಾಬಿ ಬಣ್ಣದ ಹೊರಗಿನ ಸಿಪ್ಪೆ ಹಾಗೂ ಬಿಳಿ ಬಣ್ಣದ ತಿರುಳು ಹೊಂದಿದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ ಹಾಗೂ ಆ್ಯಂಟಿಆಕ್ಸಿಡೆಂಟ್ಗಳು ಹೇರಳವಾಗಿವೆ.
ಮೊಳಕೆ ಭರಿತ ಕಾಳುಗಳು ಪೋಷಕಾಂಶಯುಕ್ತವಾಗಿದ್ದು, ದೇಹಕ್ಕೆ ಬೇಕಾದ ಚೈತನ್ಯವನ್ನು ನೀಡುವ ಶಕ್ತಿ ಹೊಂದಿವೆ. ಮೊಳಕೆ ಕಾಳುಗಳು ಸುಲಭವಾಗಿ ಜೀರ್ಣವಾಗುತ್ತವೆ.
ಮೊಟ್ಟೆ ಆರೋಗ್ಯದ ಮೇಲೆ ಸಕರಾತ್ಮಕ ಪರಿಣಾಮ ಬೀರುತ್ತದೆ. ಕೇವಲ ತ್ವಚೆ ಮತ್ತು ಹೊಳೆಯುವ ಕೂದಲನ್ನು ನೀಡುವುದಲ್ಲದೆ, ಮಾನಸಿಕ ಸ್ಥಿತಿಯನ್ನು ಸಹ ಉತ್ತಮಗೊಳಿಸುತ್ತವೆ.
ಪ್ರತಿದಿನ ರಾತ್ರಿ ಮಲಗುವ ಮುನ್ನ ಒಂದು ಏಲಕ್ಕಿಯನ್ನು ಜಗಿಯುವುದರಿಂದ ದೇಹಕ್ಕೆ ಆರೋಗ್ಯವನ್ನು ನೀಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಆರೋಗ್ಯಕ್ಕೆ ಸಹಕಾರಿಯಾಗಿದೆ.
ಎಳನೀರು ಕುಡಿಯುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ. ಬೆಳಿಗ್ಗೆ ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಯಾವುದೇ ಒತ್ತಡವಿಲ್ಲದೆ ಚುರುಕಾಗುತ್ತದೆ
ಲವಂಗ ಆರೋಗ್ಯಕ್ಕೆ ಅನೇಕ ಅನಿರೀಕ್ಷಿತ ಪ್ರಯೋಜನಗಳನ್ನು ನೀಡುತ್ತದೆ.
ತುಳಸಿ ಎಲೆಯಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ತುಳಸಿ ಎಲೆಯ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಸುಮಾರು 6 ತಿಂಗಳ ಕಾಲ ನಿಯಮಿತವಾಗಿ ಸೇವಿಸುವುದರಿಂದ ಮೂತ್ರಪಿಂಡಗಳು ಬಲಗೊಳ್ಳುತ್ತವೆ.
ಬೆಳ್ಳುಳ್ಳಿಯನ್ನು ಔಷಧಿಯಾಗಿ ಬಳಸಲಾಗುತ್ತಿದೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಗೆ ಹಸಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಅದರ ಆರೋಗ್ಯಕಾರಿ ಗುಣಗಳು ಮತ್ತಷ್ಟು ಪರಿಣಾಮಕಾರಿಯಾಗಿರುತ್ತದೆ.
ದಾಸವಾಳದ ಹೂವುಗಳಿಂದ ತಯಾರಿಸಿದ ಈ ಚಹಾವು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
ಬ್ಯಾಡ್ಮಿಂಟನ್ ಇಡೀ ದೇಹಕ್ಕೆ ಉತ್ತಮ ವ್ಯಾಯಾಮ ನೀಡುವ ಸಕ್ರಿಯ ಕ್ರೀಡೆ. ಈ ಆಟ ಸ್ನಾಯುಗಳನ್ನು ಬಲಪಡಿಸುವುದಲ್ಲದೆ, ರಕ್ತ ಪರಿಚಲನೆಯನ್ನು ಸುಧಾರಿಸಿ ಲವಲವಿಕೆಯಿಂದ ಇರಿಸುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲಿನಲ್ಲಿರುವ ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯು (DSM Hospital) ತನ್ನ ಡಯಾಲಿಸಿಸ್ ಘಟಕ ಆರಂಭವಾದ 2022ರ ಜನವರಿಯಿಂದ ಇಂದಿನವರೆಗೆ ಯಶಸ್ವಿಯಾಗಿ 10,000 ಡಯಾಲಿಸಿಸ್ ಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ ಮಹತ್ವದ ಆರೋಗ್ಯ ಸೇವಾ ಸಾಧನೆಯನ್ನು ದಾಖಲಿಸಿದೆ.
ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್ಗಳನ್ನು ಹೊಂದಿದ್ದು, ಇದು ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಅಜೀರ್ಣಕ್ಕೆ ಚಿಕಿತ್ಸೆ ನೀಡುತ್ತದೆ.
ಬೆಳಿಗ್ಗೆ ಖಾಲಿ ಹೊಟ್ಟೆಗೆ ಹಸಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ.ರೋಗನಿರೋಧಕ ಶಕ್ತಿ ಹೆಚ್ಚಿಸುವುದರಿಂದ ಹಿಡಿದು ಹೃದಯದ ಆರೋಗ್ಯದವರೆಗೆ, ಬೆಳ್ಳುಳ್ಳಿ ಅನೇಕ ಪ್ರಯೋಜನಗಳನ್ನು ಹೊಂದಿದೆ.
ಎಳನೀರು ದೇಹಕ್ಕೆ ಹೈಡ್ರೇಷನ್ ನೀಡುತ್ತದೆ. ಆದರೆ ಕಿಡ್ನಿ ರೋಗಿಗಳಲ್ಲಿ ಅದರ ಸೇವನೆ ರೋಗದ ಹಂತ, ಪೊಟ್ಯಾಸಿಯಂ ಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ.
ಕ್ಯಾನ್ಸರ್ ನಿಂದ ಕಾಲು ಕಳೆದುಕೊಳ್ಳುವ ಭೀತಿಯಲ್ಲಿದ್ದ ವ್ಯಕ್ತಿಗೆ ಸವಾಲಿನ ಹಾಗೂ ಅತ್ಯಪರೂಪದ ಶಸ್ತ್ರಚಿಕಿತ್ಸೆ ನಡೆಸಿದ ಯೇನೆಪೊಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರ ತಂಡ ರೋಗಿಯ ಕಾಲು ಉಳಿಸುವ ಮೂಲಕ ಅಂಗದಾನ ಮಾಡಿದೆ.
ಬಾಳೆಹಣ್ಣಿನಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಇದರಲ್ಲಿ ವಿಟಮಿನ್ ಸಿ, ಪ್ರೋಟೀನ್, ವಿಟಮಿನ್ ಬಿ6, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಮುಂತಾದ ಪೋಷಕಾಂಶಗಳು ಸಮೃದ್ಧವಾಗಿದ್ದು, ಇವುಗಳನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳಿವೆ.
ಬೇಸಿಗೆಯಲ್ಲಿ ದೇಹವನ್ನು ತಂಪಾಗಿ ಮತ್ತು ತೇವಾಂಶದಿಂದ ಇಟ್ಟುಕೊಳ್ಳುವುದು ಮುಖ್ಯ. ಇದಕ್ಕಾಗಿ ನೀರಿನಂಶವಿರುವ ಹಣ್ಣುಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಣ್ಣುಗಳಲ್ಲಿ ಕಲ್ಲಂಗಡಿ ಮೊದಲ ಸ್ಥಾನದಲ್ಲಿದೆ. ಕಲ್ಲಂಗಡಿಯಲ್ಲಿ ಶೇ. 90 ರಿಂದ 92 ರಷ್ಟು ನೀರು ಇರುತ್ತದೆ.
ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ನಾರು, ಕಬ್ಬಿಣ ಮತ್ತು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ. ಇದು ಫೈಬರ್, ರಂಜಕ ಮತ್ತು ವಿಟಮಿನ್ ಎ, ಬಿ ಮತ್ತು ಇ ಸೇರಿದಂತೆ ಹಲವಾರು ಸೂಕ್ಷ್ಮ ಪೋಷಕಾಂಶಗಳನ್ನು ಸಹ ಒಳಗೊಂಡಿದೆ.
ಪ್ರತಿಯೊಂದು ಅಡುಗೆಯಲ್ಲೂ ಕರಿಬೇವಿನ ಎಲೆ ಹಾಕಿಯೇ ಹಾಕುತ್ತೇವೆ. ಅದರಲ್ಲಿರುವ ಔಷಧೀಯ ಗುಣಗಳ ಕಾರಣದಿಂದಲೂ ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇಷ್ಟೆಲ್ಲಾ ಆರೋಗ್ಯಕರ ಗುಣಗಳಿದ್ದರೂ ಕೂಡ ಎಲೆ ಎಲ್ಲರಿಗೂ ಸೂಕ್ತವಲ್ಲ.